ಲೋಕಲ್ ಸುದ್ದಿ

ಕಾಂಗ್ರೆಸ್ ಕನ್ವಿನರ್ ಆಗಿ ಸವಿತಾಬಾಯಿ ನೇಮಕ

ಕಾಂಗ್ರೆಸ್ ಕನ್ವಿನರ್ ಆಗಿ ಸವಿತಾಬಾಯಿ ನೇಮಕ

ದಾವಣಗೆರೆ: ಜು.೧೧:ಅಖಿಲ ಭಾರತ ಕಾಂಗ್ರೆಸ್ ಸಮಿತಿ ಎಸ್ಸಿ ವಿಭಾಗ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ವಿಭಾಗದ ವಿವಿಧ ಹುದ್ದೆಗಳಿಗೆ ಪಕ್ಷದ ನಿಷ್ಟಾವಂತ ಕಾರ್ಯಕರ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ದಾವಣಗೆರೆ ಜಿಲ್ಲೆಯಿಂದ ಪಕ್ಷದ ಕನ್ವಿನರ್ ಆಗಿ ಕಾಂಗ್ರೆಸ್ ನಾಯಕಿ ಶ್ರೀಮತಿ ಸವಿತಾಬಾಯಿ ಮಲ್ಲೇಶ್ ನಾಯ್ಕ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಎಐಸಿಸಿ ಪರಿಶಿಷ್ಟ ವಿಭಾಗದ ಛೇರ‍್ಮನ್ ರಾಜೇಶ್ ಎಲ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top