ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗ ಮತ್ತು ದಾವಣಗೆರೆ ಅರ್ಥಶಾಸ್ತ್ರ ಅಧ್ಯಾಪಕರ ವೇದಿಕೆಯ ಸಹಯೋಗದೂಂದಿಗೆ ಎನ್ ಇ ಪಿ ನಾಲ್ಕನೇ ಸೆಮಿಸ್ಟರ್ ನ ಪಠ್ಯ ಕ್ರಮದ ಕಾರ್ಯಗಾರವನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗೌರ್ವಾನಿತ ಕುಲಪತಿಗಳಾದ ಪ್ರೊ. ಬಿ ಡಿ ಕುಂಬಾರ್. ರವರು ನೇರವೇರಿಸಿದರು . ಈ ಸಂದರ್ಭದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಸುಚಿತ್ರ ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವೇದಿಕೆಯ ಅಧ್ಯಕ್ಷರಾದ ಪ್ರೊ. ಭೀಮಣ್ಣ ಸುಣಗಾರ್. ಕಾರ್ಯದರ್ಶಿಯಾದ ಪ್ರೊ.ಪ್ರವೀಣ್ ಕುಮಾರ್. ಖಜಾಂಚಿಯಾದ ಪ್ರೊ. ಮಂಜಣ್ಣ. ಸಹ ಕಾರ್ಯದರ್ಶಿಯಾದ ಪ್ರೊ. ಚಂದ್ರಶೇಖರ್, ದಾವಣಗೆರೆ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರೊ.ರಂಗಪ್ಪ. ಪ್ರೊ.ಹುಚ್ಚೆಗೌಡ. ಪ್ರೊ.ಸೆಲ್ವಿ. ಪ್ರೊ. ಗಿರೀಶ್ ಪ್ರೊ. ಸುಂದರಂ. ಬಿ ಓ ಇ ಚೇರ್ಮೆನ್ ರಾದ ಪ್ರೊ. ಪಂಚಾಕ್ಷರಿ, ಮಾಜಿ ಬಿ ಓ ಇ ಚೇರ್ಮೆನ್ ರಾದ ಪ್ರೊ ಷಣ್ಮುಖ್ ಮತ್ತು ವಿವಿಧ ಕಾಲೇಜುಗಳಿಂದ ಆಗಮಿಸಿದ ಅರ್ಥಶಾಸ್ತ್ರ ಪ್ರಾಧ್ಯಾಪಕರು ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು.
