ಹಿಂಸಾಚಾರ ಪೀಡಿತ ಸುಡಾನ್‌ನಿಂದ ಆಗಮಿಸಿದ ಗೋಪನಾಳು ಗ್ರಾಮದ 20 ಜನ

ಹಿಂಸಾಚಾರ ಪೀಡಿತ ಸುಡಾನ್‌ನಿಂದ ಆಗಮಿಸಿದ ಗೋಪನಾಳು ಗ್ರಾಮದ 20 ಜನ

ದಾವಣಗೆರೆ: ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ತನ್ನ ಕಾರ್ಯಾಚರಣೆ ನಡೆಯುತ್ತಿದ್ದು, ಚನ್ನಗಿರಿ ತಾಲ್ಲೂಕು ಗೋಪನಾಳು ಗ್ರಾಮದ 20 ಜನರು ಸುರಕ್ಷಿತವಾಗಿ ಆಗಮಿಸಿದ್ದಾರೆ.

365 ಜನರು ಆಫ್ರಿಕನ್ ದೇಶ ಸುಡಾನ್ ನಿಂದ ದೆಹಲಿಗೆ ಮರಳಿದ ಒಂದು ದಿನದ ನಂತರ, ಮತ್ತೊಂದು ಬ್ಯಾಚ್ ನಲ್ಲಿ ಇಂದು 229 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆ ತರಲಾಗತ್ತಿದೆ.

 

Leave a Reply

Your email address will not be published. Required fields are marked *

error: Content is protected !!