ಬ್ಯಾಂಕ್ ಆಫ್ ಬರೋಡದ ನೂತನ ಪಾವತಿ ಕೇಂದ್ರದ ಉದ್ಘಾಟನೆ.

WhatsApp Image 2022-02-03 at 4.32.10 PM

ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ರವರು ಇಂದು (ಗುರುವಾರ) ಚಿಕ್ಕಬಳ್ಳಾಪುರ ನಗರಸಭೆ ಕಚೇರಿಯ ಆವರಣದಲ್ಲಿ ನಿರ್ಮಿಸಿರುವ ಬ್ಯಾಂಕ್ ಆಫ್ ಬರೋಡದ ನೂತನ ಪಾವತಿ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರಾಟ ನಿಗಮ ನಿಯಮಿತದ ಅಧ್ಯಕ್ಷರಾದ ಕೆ.ವಿ.ನಾಗರಾಜು,ಉಪವಿಭಾಗಾಧಿಕಾರಿ ಜಿ.ಸಂತೋಷ್ ಕುಮಾರ್, ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಆನಂದ ರೆಡ್ಡಿ ಬಾಬು, ಪೌರಾಯುಕ್ತರಾದ ಮಾಹಂತೇಶ್, ನಗರಸಭೆ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!