ದಾವಣಗೆರೆ

Chess: ಡಿಕೆಎಸ್ ಕಪ್ ಚದುರಂಗ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡದ ಪ್ರಹ್ಲಾದ್ ಸೇನ್ ಪ್ರಥಮ ಸ್ಥಾನ 

Share
Share

ದಾವಣಗೆರೆ:(Chess) ದಾವಣಗೆರೆ ಜಿಲ್ಲಾ ಅಸೋಸಿಯೇಷನ್ ವತಿಯಿಂದ ಡಾ. ಶಾಮನೂರು ಶಿವಶಂಕರಪ್ಪನವರ ಸ್ಮರಣಾರ್ಥವಾಗಿ ಮೊದಲ ಬಾರಿಗೆ ಹಾಗೂ ದಿನೇಶ್ ಕೆ ಶೆಟ್ಟಿ ಅವರ ಹುಟ್ಟು ಹಬ್ಬದ ಅಂಗವಾಗಿ DKS ಕಪ್ 25 ವರ್ಷದೊಳಗಿನ ಮಕ್ಕಳ ರಾಜ್ಯಮಟ್ಟದ ಓಪನ್ ರಾಪಿಡ್ ಚೆಸ್ ಪಂದ್ಯಾವಳಿ* ಯನ್ನು ನಗರದ ಎವಿಕೆ ರಸ್ತೆಯಲ್ಲಿರುವ ಗುರುಭವನದಲ್ಲಿ ಏರ್ಪಡಿಸಲಾಗಿತ್ತು

ದಕ್ಷಿಣ ಕನ್ನಡದ ಪ್ರಹ್ಲಾದ್ ಸೇನ್ ಪ್ರಥಮ ಸ್ಥಾನ ಪಡೆದು ಡಿಕೆಎಸ್ ಕಪ್ ವಿಜೇತರಾದರು ಅವರಿಗೆ ಪಂದ್ಯಾವಳಿಯ ಉದ್ಘಾಟನೆಯನ್ನು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಾಗೂ ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಅವರು ಬಹುಮಾನ ವಿತರಿಸಿದರು.
ಶಿವಮೊಗ್ಗದ ಅನಘ ಪಟೇಲ್ ದ್ವಿತೀಯ ಸ್ಥಾನ ದಾವಣಗೆರೆಯ ಅರ್ಫತ್ ಎ ತೃತೀಯ ಸ್ಥಾನ ಆರ್ಯ ಜೋಶಿ ನಾಲ್ಕನೇ ಸ್ಥಾನ ದಕ್ಷ ಕೆ 5ನೇ ಸ್ಥಾನ ಚಂದ್ರಶೇಖರ್ ಆರನೇ ಸ್ಥಾನ ನಿಶ್ಚಲ್ ಜಿಎಸ್ ಏಳನೇ ಸ್ಥಾನ ಯಶ್ಚಿಕ ಕೆ ಎಂಟನೇ ಸ್ಥಾನ ಅನಂತ್ ಕುಮಾರ್ ಎಎಸ್ 9ನೇ ಸ್ಥಾನ ಮಣಿಕಂಠ ಎಎಸ್ 10ನೇ ಸ್ಥಾನವನ್ನು ಪಡೆದರು.
ವಿಶೇಷವಾಗಿ ಏಳು ವರ್ಷದ ಒಳಗಿನ ಮಕ್ಕಳ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ದಾವಣಗೆರೆಯ ಕ್ರಿಶ್ ದ್ವಿತೀಯ ಸ್ಥಾನವನ್ನು ಶ್ರೀಜಿತ್ ಕೆ ಟಿ ತೃತೀಯ ಸ್ಥಾನ ನಿಶ್ವಿಕ್ ಬಿ ಪಿ ನಾಲ್ಕು ಸ್ಥಾನವನ್ನು ಆರಾಧ್ಯ ಸಾಹು ಐದನೇಸ್ಥಾನವನ್ನು ವೇದಶ್ರೀ ಎಮ್ ಆರ್ ಹಾಗೂ 09 ವರ್ಷದ ಒಳಗಿನ ವಿಭಾಗದಲ್ಲಿ ಕುಶಾಲ್ ಎ ಪ್ರಥಮ ಸ್ಥಾನ ದ್ವಿತೀಯ ಸ್ಥಾನ ಶೌರ್ಯ ವರ್ಧನ್ ಬಿ ಎಂ ಎಸ್ ಜೆ ತರುಣ್ ತೃತೀಯ ಐರಾ ಬೆಹಾಲ್ ನಾಲ್ಕನೇಸ್ಥಾನವನ್ನು ಚಂದನ್ ವಿಷ್ಣು 5ನೇ ಸ್ಥಾನವನ್ನು ಹಾಗೂ 11 ವರ್ಷದ ಒಳಗಿನ ವಿಭಾಗದಲ್ಲಿ ದಾವಣಗೆರೆಯ ಬುವನಸಾಗರಿ ಎಂ ಪ್ರಥಮ ಸ್ಥಾನ ಶಿವಮೊಗ್ಗದ ಮಿಷಿಕ ಸಿಂಗಾಣಿಯ ದ್ವಿತೀಯ ಸ್ಥಾನ ತೃತೀಯ ಸ್ಥಾನ ಕುಶಾಲ್ ಬಿಪಿ ಹಾಗೂ 13 ವರ್ಷದೊಳಗಿನ ವಿಭಾಗದಲ್ಲಿ ದಾವಣಗೆರೆಯ ಸಾತ್ವಿಕ್ ನಾಯಕ್ ಎನ್ ಪ್ರಥಮ ಸ್ಥಾನ ದ್ವಿತೀಯ ಸ್ಥಾನ ಸಾಧ್ಯ ತಾಹೀರ್ ತೃತೀಯ ಸ್ಥಾನ 15 ವರ್ಷದ ಒಳಗಿನ ವಿಭಾಗದಲ್ಲಿ ಶಿವಮೊಗ್ಗದ ಶ್ರೀಹರಿ ಕುಲಕರ್ಣಿ ಪ್ರಥಮ ಸ್ಥಾನ ಧೀಮನ್ ಕೆ ತೃತೀಯ ಸ್ಥಾನ ಇಶಾನ್ ಪಿ ಎಚ್ ತೃತೀಯ ಸ್ಥಾನವನ್ನು ಹಾಗೂ 17 ವರ್ಷದೊಳಗಿನ ವಿಭಾಗದಲ್ಲಿ ಸಮರ್ಥ್ ಮಹೇಶ್ ಪ್ರಸಾದ್ ಪ್ರಥಮ ಸ್ಥಾನ ದೈವಿಕ್ ನಾಯಕ್ ಸಾಗರ್ ದ್ವಿತೀಯ ಸ್ಥಾನ ಬಿ ಎಸ್ ತೃತೀಯ ಸ್ಥಾನ ಪಡೆದರು
ಯುಗಾಂತ್ ಗೌಡ ಎನ್ ಟಿ ಸನ್ನಿಧಿ ಆರ್ ಎಂ ಪಿ ಎಚ್ ಸಾನ್ವಿಕ ವಿಜಿ ಸಂಕಲ್ಪ ಹೆಚ್ಚಿ ದಯವಿಟ್ಟು ಬಾದಾಮಿ ಸಮನ್ಯು ಗೌಡ ಎನ್ ಟಿ ಅದ್ವಿಕ್ ಬಿ ಎಸ್ ಚಿರಾಗ್ ಎಚ್ಪಿ ಬೆಸ್ಟ್ ದಾವಣಗೆರೆ ಉತ್ತಮ ಆಟಗಾರ ಎಂದು ಪ್ರಶಸ್ತಿ ಪಡೆದರು ಎಲ್ಲಾ ಮಕ್ಕಳಿಗೂ ಡಿ ಕೆ ಎಸ್ ಬ್ರಿಗೇಡ್ ಅಧ್ಯಕ್ಷರಾದ ಅಜ್ಜಂಪುರ ಬಕೇಶ್ ಅವರು ನಗದು ಹಾಗೂ ಪಾರಿತೋಷಕ ವಿವರಿಸಿದರು.
ಈ ಪಂದ್ಯವಳಿಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಾದ ದಕ್ಷಿಣ ಕನ್ನಡ ಚಿಕ್ಕಮಂಗಳೂರು ತುಮಕೂರು ಉಡುಪಿ ಶಿವಮೊಗ್ಗ ಚಿತ್ರದುರ್ಗ ರಾಣೇಬೆನ್ನೂರು ಹಾವೇರಿ, ಬೆಂಗಳೂರು ದಾವಣಗೆರೆ ಇಂದ ನೂರಾರು ಮಕ್ಕಳು ಮಕ್ಕಳು ಭಾಗವಹಿಸಿದ್ದರು ಈ ಪಂದ್ಯಾವಳಿಯು ಅಂತರರಾಷ್ಟ್ರೀಯ ಸ್ವಿಸ್ ಲೀಗ್ ಮಾದರಿಯಲ್ಲಿ ಏಳು ರೌಂಡ್ ಗಳು ನಡೆದವು ಎಂದು ಸಂಘದ ಕಾರ್ಯದರ್ಶಿಗಳಾದ ಯುವರಾಜ್ ತಿಳಿಸಿದರು
ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಉಳುವಯ್ಯ, ಜೈನ್ ಟ್ರಯನಟಿ ಕಾಲೇಜಿನ ಪ್ರಿನ್ಸಿಪಾಲರಾದ ಮೋಕ್ಷ ಜೈನ್ ಸತೀಶ್ ಶೆಟ್ಟಿ ಶಿಕ್ಷಕರಾದ ಮಲ್ಲಿಕಾರ್ಜುನ್ ಸಿಆರ್ಪಿ ಆದ ರವಿಕುಮಾರ್ ಪೊಲೀಸ್ ಇಲಾಖೆಯ ಸತೀಶ್ ಕುಮಾರ್ ಚೆಸ್ ತರಬೇತುದರಾದ ತರುಣ್ ವೈ ಚೇತನ್ ಕುಮಾರ್ ಇನ್ನು ಮುಂತಾದವರು ಇದ್ದರು
Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

Hara: ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ವಚನಾನಂದ ಶ್ರೀಗಳ ಉಚ್ಚಾಟನೆ – ಏಪ್ರಿಲ್ 27ಕ್ಕೆ ಬಹಿರಂಗ ಲೆಕ್ಕಕ್ಕೆ ಟ್ರಸ್ಟ್ ಸಿದ್ಧ

ದಾವಣಗೆರೆ:(Hara) ಹರಿಹರದ ಪಂಚಮಸಾಲಿ ಪೀಠದಲ್ಲಿ ಉಂಟಾಗಿರುವ ಭಿನ್ನಮತ ಈಗ ಬಹಿರಂಗ ಸಂಘರ್ಷಕ್ಕೆ ನಾಂದಿ ಹಾಡಿದೆ. ಮಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಹಾಗೂ ಟ್ರಸ್ಟಿ ಚಂದ್ರಶೇಖರ್ ಪೂಜಾರ್ ಅವರು ಹರಿಹರ ಪೀಠದ...

ಅಪರಾಧದಾವಣಗೆರೆ

Canara Bank: ಕೆನರಾ ಬ್ಯಾಂಕ್‌ಗೆ 4.15 ಲಕ್ಷ ರೂ. ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

ದಾವಣಗೆರೆ: (Canara Bank) ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್‌ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಮನೆಯ ಮೂಲ ದಾಖಲೆಗಳನ್ನು ಅಡಮಾನವಿಟ್ಟು 21,50,000 ರೂ.ಗಳ ಗೃಹ ಸಾಲ ಪಡೆದಿದ್ದರು. 2024 ರ...

Related Articles
ಅಪರಾಧದಾವಣಗೆರೆರಾಜ್ಯ / ಕರ್ನಾಟಕ

PSI: ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪಾನಮತ್ತ ಮಹಿಳೆ.!

ದಾವಣಗೆರೆ: (PSI) ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಪಾನಮತ್ತ ಮಹಿಳೆಯೊಬ್ಬಳು ಹಲ್ಲೆ ನಡೆಸಿ, ಅಸಭ್ಯವಾಗಿ...

ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕ

Pocso: ವಚನಾನಂದ ಸ್ವಾಮಿ ಪೋಕ್ಸೊ ಪ್ರಕರಣ: ಹೈಕೋರ್ಟ್ ನಲ್ಲಿ ಪ್ರಕರಣ; ಜೂನ್ 30ಕ್ಕೆ ಆದೇಶ ಮುಂದೂಡಿಕೆ

​ದಾವಣಗೆರೆ: ದಾವಣಗೆರೆ ಸ್ಥಳೀಯ ಪೋಕ್ಸೊ (POCSO) ನ್ಯಾಯಾಲಯದಲ್ಲಿ ಇಂದು ನಿಗದಿಯಾಗಿದ್ದ  ವಚನಾನಂದ ಸ್ವಾಮಿ ಅವರ ಜಾಮೀನು ರದ್ದು...

ದಾವಣಗೆರೆಅಪರಾಧ

Matka: ದಾವಣಗೆರೆ – ಹರಿಹರದಲ್ಲಿ ಅಕ್ರಮ ಚಟುವಟಿಕೆ ಹಾಗೂ ಕೆ.ಎಸ್. ಭಗವಾನ್ ಹೇಳಿಕೆ ವಿರುದ್ಧ ಶಾಸಕ ಬಿ.ಪಿ. ಹರೀಶ್ ಕಿಡಿ

ದಾವಣಗೆರೆ:(Matka) ಜಿಲ್ಲೆ ಹಾಗೂ ಹರಿಹರ ತಾಲೂಕಿನಲ್ಲಿ ಹೆಚ್ಚುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳು, ಇತ್ತೀಚೆಗೆ ನಡೆದ ವಿವಾದಾತ್ಮಕ...