ಮುರುಘಾಮಠಕ್ಕೆ ಭೇಟಿ ನೀಡಿದ ರವಿಚನ್ನಣ್ಣನವರ್

IMG-20210710-WA0016

 

ಚಿತ್ರದುರ್ಗ, ಜು. 10 – ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ ಇಂದು ಬೆಂಗಳೂರು ಸಿಐಡಿ ವಿಭಾಗದ ಎಸ್ಪಿ ರವಿ ಡಿ.ಚನ್ನಣ್ಣನವರ ಅವರು ಭೇಟಿ ನೀಡಿ, ಡಾ. ಶಿವಮೂರ್ತಿ ಮುರುಘಾ ಶರಣರಿಂದ ಆಶೀರ್ವಾದ ಪಡೆದುಕೊಂಡರು.

Leave a Reply

Your email address will not be published. Required fields are marked *

error: Content is protected !!