ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳು ಇಂದು ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಮಾಡುವ ಯಂತ್ರವನ್ನು ಉದ್ಘಾಟನೆ ಮಾಡಲಾಯಿತು,
ಬೆಂಗಳೂರಿನಲ್ಲಿ ಹೆಚ್ಚಾದ ಕೊರೊನಾ ಸೊಂಕನ್ನ ನಿಯಂತ್ರಿಸುವ ಸಲುವಾಗಿ ಈ ಯಂತ್ರಗಳನ್ನ ತರಿಸಲಾಗಿದೆ.
8 ದಿನಗಳಲ್ಲಿ ಬೆಂಗಳೂರಿನ ಗಲ್ಲಿ ಗಲ್ಲಿಗಳಲ್ಲಿ ಈ ದ್ರೋಣ್ ಯಂತ್ರಗಳು ಕಾರ್ಯಾಚರಣೆ ಮಾಡಿ ಸ್ಯಾನಿಟೈಸ್ ಮಾಡಲಿದೆ.