Breaking – ಎರೆಡೆರೆಡು ಹುದ್ದೆ ನಿಭಾಯಿಸಲು ಸಾಧ್ಯವಾಗದಿದ್ದರೆ ಸಚಿವ ಸುಧಾಕರ್ ರಾಜೀನಾಮೆ ನೀಡಲಿ,ಶಾಸಕ ರೇಣುಕಾಚಾರ್ಯ ಆಗ್ರಹ

MP Renukacharya

ಆರೋಗ್ಯ ಸಚಿವ ಕೆ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿದ ಶಾಸಕ ರೇಣುಕಾಚಾರ್ಯ ಆಗ್ರಹ

ದಾವಣಗೆರೆ ಬ್ರೇಕಿಂಗ್.

ಚಾಮರಾಜನಗರ ಆಸ್ಪತ್ರೆ ದುರಂತ, ಬಿಬಿಎಂಪಿ ಬೆಡ್ ಸಿಗದ ವಿಚಾರ

ಆರೋಗ್ಯ ಸಚಿವ ಕೆ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿದ ಶಾಸಕ ರೇಣುಕಾಚಾರ್ಯ ಆಗ್ರಹ

ಕೆಲ ಸಚಿವರ ತಮ್ಮ ಸ್ವಂತ ಕೆಲಸದಲ್ಲಿ, ಐಷಾರಾಮಿ ಜೀವನದಲ್ಲಿ ಬ್ಯುಸಿ ಇರ್ತಾರೆ

ಆದರೆ ಜನರನ್ನ ರಕ್ಷಣೆ ಮಾಡುವ ಕೆಲಸ ಆಗ್ತಾ ಇಲ್ಲ

ಕೆಲಸ ಮಾಡೋಕೆ ಆಗದೆ ಇದ್ದರೆ ಗೌರವಯುತವಾಗಿ ಮನೆಗೆ ಹೋಗಿ ಎಂದ ರೇಣುಕಾಚಾರ್ಯ

ಈ ರೀತಿ ಕೆಲಸ ಮಾಡೋಕಾ ಇವರು ಎರಡು ಹುದ್ದೇ ಪಡೆದಿದ್ದು

ಪ್ರಧಾನಿ ಮೋದಿ.. ಬಿಎಸ್ ಯಡಿಯೂರಪ್ಪ ಅವರು ಹಗಲಿರುಳು ಕೆಲಸ ಮಾಡುತಿದ್ದಾರೆ ಇವರಿಗೇನಾಗಿದೆ

ರಾಜೀ‌ನಾಮೆ ಕೊಟ್ಟು ಮನೆಗೆ ಹೋಗಿ ಎಂದ ಶಾಸಕ ರೇಣುಕಾಚಾರ್ಯ

ದಾವಣಗೆರೆ ಹೊನ್ನಾಳಿ ಪಟ್ಟಣದಲ್ಲಿ ಹೇಳಿಕೆ

Watch Renukacharya Video

Leave a Reply

Your email address will not be published. Required fields are marked *

error: Content is protected !!