ಪಾಲಿಕೆ ಎದುರಿನ ಹೈಟೆಕ್ ಅಂಡರ್ ಬ್ರಿಡ್ಜ್ ಚಾಲನೆಗೆ ಕ್ಷಣಗಣನೆ

WhatsApp Image 2021-11-02 at 9.39.51 PM

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಎದುರಿನ ರೈಲ್ವೆ ಅಂಡರ್ ಬ್ರಿಡ್ಜ್ ಸಾರ್ವಜನಿಕ ಸೇವೆಗೆ ಸಿದ್ಧವಾಗಿದೆ.

ಬಾರಿ ಮಳೆ ಬಂದು ನೀರು ನಿಲ್ಲುತ್ತಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಪಾಲಿಕೆ ಅನುದಾನದಡಿ ಸ್ಥಳವನ್ನು ಅಭಿವೃದ್ಧಿ ಪಡಿಸಿದ್ದು ಸ್ಥಳಕ್ಕೆ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್, ಸ್ಥಾಯಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಆಯುಕ್ತರು ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!