ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಅಜಯ್ ಸಿಂಗ್ ನೇಮಕ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜೇವರ್ಗಿ ಶಾಸಕ ಅಜಯ್ ಸಿಂಗ್ ಹಾಗೂ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಮಾಡಿ ಅಭಿನಂದಿಸಿದರು.

Leave a Reply

Your email address will not be published. Required fields are marked *

error: Content is protected !!