application; ವಿವಿಧ ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ, ಅ.11: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ನಲ್ಲಿ ಅರ್ಜಿ (application) ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ https://kvldcl.karnataka.gov.in  ಅಥವಾ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದು. ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಸಾತ್ವಿಕ ತಿಳಿಸಿದ್ದಾರೆ.

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ನಲ್ಲಿ  ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ www.kmcdc.karnataka.gov.in  ಅಥವಾ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದು. ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಸಾತ್ವಿಕ ತಿಳಿಸಿದ್ದಾರೆ.

application; ವಿವಿಧ ನಿಗಮಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ www.kvcdc.karnataka.gov.in    ಅಥವಾ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದು. ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಸಾತ್ವಿಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!