ಲೋಕಲ್ ಸುದ್ದಿ

ದೂಡಾ ಅಧ್ಯಕ್ಷರಾಗಿ, ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ

ದೂಡಾ ಅಧ್ಯಕ್ಷರಾಗಿ, ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ

ದಾವಣಗೆರೆ : ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಜುಲೈ 26 ರಂದು ಪೂರ್ವಾಹ್ನ ದಾವಣಗೆರೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಅಧಿಕಾರ ವಹಿಸಿಕೊಂಡಿರುತ್ತಾರೆ.

ಅವರಿಗೆ ಸಂಬಂಧಿಸಿದ ಹಾಗೂ ವೈಯಕ್ತಿಕ ಗಮನ ಸೆಳೆಯಬಯಸಬಹುದಾದ ವಿಷಯಗಳನ್ನು ಅರೆ ಸರ್ಕಾರಿ ಪತ್ರದ ಮೂಲಕ ಜಿಲ್ಲಾಧಿಕಾರಿ ಹಾಗೂ ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಡಾ.ವೆಂಕಟೇಶ್.ಎಂ.ವಿ ಡಿ.ದೇವರಾಜು ಅರಸು ಬಡಾವಣೆ, ದಾವಣಗೆರೆ-577006 ದೂ.ಸಂ: 08192-259394 ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top