ನೂತನ ಅಧ್ಯಕ್ಷರಾಗಿ ಎನ್.ಹೆಚ್. ರಾಜಪ್ಪ ಆಯ್ಕೆ

 

ದಾವಣಗೆರೆ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಎನ್.ಹೆಚ್. ರಾಜಪ್ಪ ಮತ್ತು ಪ್ರಧಾನಕಾರ್ಯದರ್ಶಿಯಾಗಿ ತಮ್ಮನಗೌಡ ಕೆರೂರ ಆಯ್ಕೆಯಾಗಿದ್ದಾರೆ.

ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷ ಡಾ. ಕೆ. ಹನುಮಂತಪ್ಪ ಮತ್ತು ರಾಜ್ಯ ಉಪಾಧ್ಯಕ್ಷ ಬಿ.ಅಜಯ್‌ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ನೂತನ ಅಧ್ಯಕ್ಷ

ಎನ್.ಹೆಚ್. ರಾಜಪ್ಪ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!