ಬೆಂಗಳೂರು:(Records) ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯು ವಿವಿಧ ಸರ್ವೆ ದಾಖಲೆಗಳ ನಕಲು ಪ್ರತಿಗಳನ್ನು ಪಡೆಯಲು ವಿಧಿಸಲಾಗುವ ಶುಲ್ಕವನ್ನು ಪರಿಷ್ಕರಿಸಿ ಹೊಸ ಸುತ್ತೋಲೆ ಹೊರಡಿಸಿದೆ. ಇಲಾಖೆಯ ದಾಖಲೆಗಳ ವಿತರಣೆಯಲ್ಲಿ...
ದಾವಣಗೆರೆ: (Agriculture ) ಕರ್ನಾಟಕ ರಾಜ್ಯ ಮನರೇಗಾ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಪ್ರಾದೇಶಿಕ ಕಚೇರಿ ವತಿಯಿಂದ ಇಲ್ಲಿನ ನಗರದ ರೋಟರಿ...
ದಾವಣಗೆರೆ: (Transfer) ಕರ್ನಾಟಕ ಪೊಲೀಸ್ ಇಲಾಖೆಯ ಇತ್ತೀಚಿನ ವರ್ಗಾವಣೆ ಆದೇಶದನ್ವಯ, ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗಾಯತ್ರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರನ್ನು ಬಳ್ಳಾರಿ ಜಿಲ್ಲೆಯ...
ಬೆಂಗಳೂರು:(DYSP) ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ವರ್ಗಾವಣೆ ಪ್ರಕ್ರಿಯೆ ನಡೆಸಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ ಒಟ್ಟು 74 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳನ್ನು ವಿವಿಧ ಸ್ಥಳಗಳಿಗೆ ನಿಯೋಜಿಸಿ...
ದಾವಣಗೆರೆ:(DCM) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಲಿಂಗಾಯತ ಸಮುದಾಯದ ಬೆಂಬಲ ಪ್ರಮುಖ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಸಮುದಾಯದ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು...
ದಾವಣಗೆರೆ: (Lokayukta) ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ದಾವಣಗೆರೆ ತಹಶೀಲ್ದಾರ್ ಕಛೇರಿಯ ಕಂದಾಯ ನಿರೀಕ್ಷಕ (RI) ಎನ್.ಎಸ್. ಚಂದ್ರಪ್ಪ ಅವರನ್ನು ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. *ಪ್ರಕರಣದ ಹಿನ್ನೆಲೆ:* ಡಾ....
ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...
ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...
ಕೋಲ್ಕತ್ತಾ: (Jhalmuri) ರಾಜಕೀಯ ಅಖಾಡದಲ್ಲಿ ಪ್ರತಿಯೊಂದು ಸಣ್ಣ ನಡೆಯೂ ಒಂದು ದೊಡ್ಡ ಸಂದೇಶವನ್ನು ಸಾರುತ್ತದೆ. ಇತ್ತೀಚೆಗೆ ಪಶ್ಚಿಮ ಬಂಗಾಳದ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೀದಿ ಬದಿಯ ವ್ಯಾಪಾರಿಯಿಂದ...
ದಾವಣಗೆರೆ(PDS): ಮೇ-2026ರ ಮಾಹೆಯಲ್ಲಿ ಎನ್.ಎಫ್.ಎಸ್.ಎ (NFSA) ಯೋಜನೆಯಡಿ ಮೇ ಮತ್ತು ಜೂನ್ ತಿಂಗಳ ಎರಡು ತಿಂಗಳ ಪಡಿತರವನ್ನು ಒಟ್ಟಾಗಿ ವಿತರಿಸಲು ಸರ್ಕಾರ ಆದೇಶಿಸಿದೆ. ದಾವಣಗೆರೆ ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅಂತ್ಯೋದಯ (AAY) ಕಾರ್ಡ್: ಪ್ರತಿ ಕಾರ್ಡಿಗೆ 28 ಕೆ.ಜಿ ಅಕ್ಕಿ ಮತ್ತು 42 ಕೆ.ಜಿ ರಾಗಿ ವಿತರಿಸಲಾಗುವುದು. ಆದ್ಯತಾ ಪಡಿತರ ಚೀಟಿ (PHH/BPL): ಪ್ರತಿ ಸದಸ್ಯರಿಗೆ 04 ಕೆ.ಜಿ ಅಕ್ಕಿ ಮತ್ತು 06 ಕೆ.ಜಿ ರಾಗಿ ವಿತರಿಸಲಾಗುವುದು. ರಾಜ್ಯ ಪಡಿತರ ಚೀಟಿ (State Cards): ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಮಾತ್ರ ಉಚಿತವಾಗಿ ನೀಡಲಾಗುವುದು. ಫಲಾನುಭವಿಗಳು ಮೇ ಮತ್ತು ಜೂನ್ ಮಾಹೆಯ ಪಡಿತರಕ್ಕಾಗಿ ಎರಡು ಬಾರಿ ಬಯೋ ಮೆಟ್ರಿಕ್ ದೃಢೀಕರಣ ನೀಡಬೇಕಾಗುತ್ತದೆ. ಪಡಿತರ ಪಡೆಯುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ಪ್ರತಿ ಪಡಿತರ ಚೀಟಿದಾರರು ಬಯೋ ದೃಢೀಕರಣ ನೀಡಿದ ತಕ್ಷಣ ನ್ಯಾಯಬೆಲೆ ಅಂಗಡಿಯಿಂದ ಕಂಪ್ಯೂಟರ್ ರಸೀದಿಯನ್ನು ಪಡೆದು, ಅದರಲ್ಲಿರುವ ಪ್ರಮಾಣದಂತೆ ಆಹಾರಧಾನ್ಯ ಪಡೆಯಬೇಕು. ನ್ಯಾಯಬೆಲೆ ಅಂಗಡಿಕಾರರು ಪಡಿತರ ವಿತರಣೆಯ ನಂತರ ಕಡ್ಡಾಯವಾಗಿ ಪ್ರತ್ಯೇಕ ರಶೀದಿ ನೀಡುವಂತೆ ಈಗಾಗಲೇ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ದಾವಣಗೆರೆ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08192251552 ಅನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರಾದ ಮಧುಸೂಧನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: (DG&IGP) ಕರ್ನಾಟಕ ಸರ್ಕಾರದ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಐನ್ಸ್ಪೆಕ್ಟರ್ ಜನರಲ್ (ಪೊಲೀಸ್ ಪಡೆಯ ಮುಖ್ಯಸ್ಥರು) ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ಎಂ.ಎ. ಸಲೀಂ (IPS: 1993) ಅವರನ್ನು ಅದೇ ಹುದ್ದೆಯಲ್ಲಿ...
Water: ಕುಡಿಯುವ ನೀರಿಗಾಗಿ 419.50 ಕೋಟಿ ರೂ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಲಭ್ಯ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಬೆಂಗಳೂರು: ರಾಜ್ಯದ ಐದು...
Excepteur sint occaecat cupidatat non proident