ಬಳ್ಳಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ್ ಅಮಾನತು

Screenshot_20230203-230001_Drive

ಬಳ್ಳಾರಿ: ಕಲಾವಿದರಿಗೆ ಪಾವಿತಿಸಬೇಕಾದ ಸಂಭಾವನೆಗೆ ಹಣದ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ ಅವರನ್ನು ಅಮಾನತುಗೊಳಿಸಿ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ.

ಬಳ್ಳಾರಿ ಕನ್ನಡ ಮತ್ತು ಸಂಸ್ಕೃತಿ ಇಳಾಖೆ ಸಹಾಯಕ ನಿರ್ದೇಶಕ ಅಮಾನತ್ತು ಆದೇಶ

ಇಲಾಖೆವತಿಯಿಂದ ನೀಡಿದ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕಲಾವಿದರಿಗೆ ಪಾವಿತಿಸಬೇಕಾದ ಹಣಕ್ಕೆ ಸಿದ್ದಲಿಂಗೇಶ್ ಬೇಡಿಕೆ ಇಟ್ಟ ಬಗ್ಗೆ ಪತ್ರಿಕೆಗಳು ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ವರದಿಯಾಗಿದ್ದರ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತಿನಲ್ಲಿರಿಸಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!