ದಾವಣಗೆರೆ

Chess: ಡಿಕೆಎಸ್ ಕಪ್ ಚದುರಂಗ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡದ ಪ್ರಹ್ಲಾದ್ ಸೇನ್ ಪ್ರಥಮ ಸ್ಥಾನ 

Share
Share

ದಾವಣಗೆರೆ:(Chess) ದಾವಣಗೆರೆ ಜಿಲ್ಲಾ ಅಸೋಸಿಯೇಷನ್ ವತಿಯಿಂದ ಡಾ. ಶಾಮನೂರು ಶಿವಶಂಕರಪ್ಪನವರ ಸ್ಮರಣಾರ್ಥವಾಗಿ ಮೊದಲ ಬಾರಿಗೆ ಹಾಗೂ ದಿನೇಶ್ ಕೆ ಶೆಟ್ಟಿ ಅವರ ಹುಟ್ಟು ಹಬ್ಬದ ಅಂಗವಾಗಿ DKS ಕಪ್ 25 ವರ್ಷದೊಳಗಿನ ಮಕ್ಕಳ ರಾಜ್ಯಮಟ್ಟದ ಓಪನ್ ರಾಪಿಡ್ ಚೆಸ್ ಪಂದ್ಯಾವಳಿ* ಯನ್ನು ನಗರದ ಎವಿಕೆ ರಸ್ತೆಯಲ್ಲಿರುವ ಗುರುಭವನದಲ್ಲಿ ಏರ್ಪಡಿಸಲಾಗಿತ್ತು

ದಕ್ಷಿಣ ಕನ್ನಡದ ಪ್ರಹ್ಲಾದ್ ಸೇನ್ ಪ್ರಥಮ ಸ್ಥಾನ ಪಡೆದು ಡಿಕೆಎಸ್ ಕಪ್ ವಿಜೇತರಾದರು ಅವರಿಗೆ ಪಂದ್ಯಾವಳಿಯ ಉದ್ಘಾಟನೆಯನ್ನು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಾಗೂ ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಅವರು ಬಹುಮಾನ ವಿತರಿಸಿದರು.
ಶಿವಮೊಗ್ಗದ ಅನಘ ಪಟೇಲ್ ದ್ವಿತೀಯ ಸ್ಥಾನ ದಾವಣಗೆರೆಯ ಅರ್ಫತ್ ಎ ತೃತೀಯ ಸ್ಥಾನ ಆರ್ಯ ಜೋಶಿ ನಾಲ್ಕನೇ ಸ್ಥಾನ ದಕ್ಷ ಕೆ 5ನೇ ಸ್ಥಾನ ಚಂದ್ರಶೇಖರ್ ಆರನೇ ಸ್ಥಾನ ನಿಶ್ಚಲ್ ಜಿಎಸ್ ಏಳನೇ ಸ್ಥಾನ ಯಶ್ಚಿಕ ಕೆ ಎಂಟನೇ ಸ್ಥಾನ ಅನಂತ್ ಕುಮಾರ್ ಎಎಸ್ 9ನೇ ಸ್ಥಾನ ಮಣಿಕಂಠ ಎಎಸ್ 10ನೇ ಸ್ಥಾನವನ್ನು ಪಡೆದರು.
ವಿಶೇಷವಾಗಿ ಏಳು ವರ್ಷದ ಒಳಗಿನ ಮಕ್ಕಳ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ದಾವಣಗೆರೆಯ ಕ್ರಿಶ್ ದ್ವಿತೀಯ ಸ್ಥಾನವನ್ನು ಶ್ರೀಜಿತ್ ಕೆ ಟಿ ತೃತೀಯ ಸ್ಥಾನ ನಿಶ್ವಿಕ್ ಬಿ ಪಿ ನಾಲ್ಕು ಸ್ಥಾನವನ್ನು ಆರಾಧ್ಯ ಸಾಹು ಐದನೇಸ್ಥಾನವನ್ನು ವೇದಶ್ರೀ ಎಮ್ ಆರ್ ಹಾಗೂ 09 ವರ್ಷದ ಒಳಗಿನ ವಿಭಾಗದಲ್ಲಿ ಕುಶಾಲ್ ಎ ಪ್ರಥಮ ಸ್ಥಾನ ದ್ವಿತೀಯ ಸ್ಥಾನ ಶೌರ್ಯ ವರ್ಧನ್ ಬಿ ಎಂ ಎಸ್ ಜೆ ತರುಣ್ ತೃತೀಯ ಐರಾ ಬೆಹಾಲ್ ನಾಲ್ಕನೇಸ್ಥಾನವನ್ನು ಚಂದನ್ ವಿಷ್ಣು 5ನೇ ಸ್ಥಾನವನ್ನು ಹಾಗೂ 11 ವರ್ಷದ ಒಳಗಿನ ವಿಭಾಗದಲ್ಲಿ ದಾವಣಗೆರೆಯ ಬುವನಸಾಗರಿ ಎಂ ಪ್ರಥಮ ಸ್ಥಾನ ಶಿವಮೊಗ್ಗದ ಮಿಷಿಕ ಸಿಂಗಾಣಿಯ ದ್ವಿತೀಯ ಸ್ಥಾನ ತೃತೀಯ ಸ್ಥಾನ ಕುಶಾಲ್ ಬಿಪಿ ಹಾಗೂ 13 ವರ್ಷದೊಳಗಿನ ವಿಭಾಗದಲ್ಲಿ ದಾವಣಗೆರೆಯ ಸಾತ್ವಿಕ್ ನಾಯಕ್ ಎನ್ ಪ್ರಥಮ ಸ್ಥಾನ ದ್ವಿತೀಯ ಸ್ಥಾನ ಸಾಧ್ಯ ತಾಹೀರ್ ತೃತೀಯ ಸ್ಥಾನ 15 ವರ್ಷದ ಒಳಗಿನ ವಿಭಾಗದಲ್ಲಿ ಶಿವಮೊಗ್ಗದ ಶ್ರೀಹರಿ ಕುಲಕರ್ಣಿ ಪ್ರಥಮ ಸ್ಥಾನ ಧೀಮನ್ ಕೆ ತೃತೀಯ ಸ್ಥಾನ ಇಶಾನ್ ಪಿ ಎಚ್ ತೃತೀಯ ಸ್ಥಾನವನ್ನು ಹಾಗೂ 17 ವರ್ಷದೊಳಗಿನ ವಿಭಾಗದಲ್ಲಿ ಸಮರ್ಥ್ ಮಹೇಶ್ ಪ್ರಸಾದ್ ಪ್ರಥಮ ಸ್ಥಾನ ದೈವಿಕ್ ನಾಯಕ್ ಸಾಗರ್ ದ್ವಿತೀಯ ಸ್ಥಾನ ಬಿ ಎಸ್ ತೃತೀಯ ಸ್ಥಾನ ಪಡೆದರು
ಯುಗಾಂತ್ ಗೌಡ ಎನ್ ಟಿ ಸನ್ನಿಧಿ ಆರ್ ಎಂ ಪಿ ಎಚ್ ಸಾನ್ವಿಕ ವಿಜಿ ಸಂಕಲ್ಪ ಹೆಚ್ಚಿ ದಯವಿಟ್ಟು ಬಾದಾಮಿ ಸಮನ್ಯು ಗೌಡ ಎನ್ ಟಿ ಅದ್ವಿಕ್ ಬಿ ಎಸ್ ಚಿರಾಗ್ ಎಚ್ಪಿ ಬೆಸ್ಟ್ ದಾವಣಗೆರೆ ಉತ್ತಮ ಆಟಗಾರ ಎಂದು ಪ್ರಶಸ್ತಿ ಪಡೆದರು ಎಲ್ಲಾ ಮಕ್ಕಳಿಗೂ ಡಿ ಕೆ ಎಸ್ ಬ್ರಿಗೇಡ್ ಅಧ್ಯಕ್ಷರಾದ ಅಜ್ಜಂಪುರ ಬಕೇಶ್ ಅವರು ನಗದು ಹಾಗೂ ಪಾರಿತೋಷಕ ವಿವರಿಸಿದರು.
ಈ ಪಂದ್ಯವಳಿಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಾದ ದಕ್ಷಿಣ ಕನ್ನಡ ಚಿಕ್ಕಮಂಗಳೂರು ತುಮಕೂರು ಉಡುಪಿ ಶಿವಮೊಗ್ಗ ಚಿತ್ರದುರ್ಗ ರಾಣೇಬೆನ್ನೂರು ಹಾವೇರಿ, ಬೆಂಗಳೂರು ದಾವಣಗೆರೆ ಇಂದ ನೂರಾರು ಮಕ್ಕಳು ಮಕ್ಕಳು ಭಾಗವಹಿಸಿದ್ದರು ಈ ಪಂದ್ಯಾವಳಿಯು ಅಂತರರಾಷ್ಟ್ರೀಯ ಸ್ವಿಸ್ ಲೀಗ್ ಮಾದರಿಯಲ್ಲಿ ಏಳು ರೌಂಡ್ ಗಳು ನಡೆದವು ಎಂದು ಸಂಘದ ಕಾರ್ಯದರ್ಶಿಗಳಾದ ಯುವರಾಜ್ ತಿಳಿಸಿದರು
ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಉಳುವಯ್ಯ, ಜೈನ್ ಟ್ರಯನಟಿ ಕಾಲೇಜಿನ ಪ್ರಿನ್ಸಿಪಾಲರಾದ ಮೋಕ್ಷ ಜೈನ್ ಸತೀಶ್ ಶೆಟ್ಟಿ ಶಿಕ್ಷಕರಾದ ಮಲ್ಲಿಕಾರ್ಜುನ್ ಸಿಆರ್ಪಿ ಆದ ರವಿಕುಮಾರ್ ಪೊಲೀಸ್ ಇಲಾಖೆಯ ಸತೀಶ್ ಕುಮಾರ್ ಚೆಸ್ ತರಬೇತುದರಾದ ತರುಣ್ ವೈ ಚೇತನ್ ಕುಮಾರ್ ಇನ್ನು ಮುಂತಾದವರು ಇದ್ದರು
Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

Water: ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಜಿಲ್ಲೆಯ 103 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸಿಇಒ ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: (Water Crisis) ಜಿಲ್ಲೆಯಲ್ಲಿ ಬೇಸಿಗೆಯ ಹಿನ್ನೆಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಈ ನಿಟ್ಟಿನಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ...

ರಾಜ್ಯ / ಕರ್ನಾಟಕ

DG&IGP: ಡಾ.ಎಂ.ಎ. ಸಲೀಂ ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿ ಮುಂದುವರಿಕೆ

ಬೆಂಗಳೂರು: (DG&IGP) ಕರ್ನಾಟಕ ಸರ್ಕಾರದ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಐನ್ಸ್‌ಪೆಕ್ಟರ್ ಜನರಲ್ (ಪೊಲೀಸ್ ಪಡೆಯ ಮುಖ್ಯಸ್ಥರು) ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ಎಂ.ಎ. ಸಲೀಂ (IPS: 1993) ಅವರನ್ನು ಅದೇ ಹುದ್ದೆಯಲ್ಲಿ...

Related Articles
ದಾವಣಗೆರೆರಾಜ್ಯ / ಕರ್ನಾಟಕ

Transfer: ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆ: ದಾವಣಗೆರೆ ಜಿಲ್ಲೆಯ ವಿವರಗಳು

ದಾವಣಗೆರೆ: (Transfer) ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ರಾಜ್ಯದ ಹಲವು ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಇಂದು...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Road: ರಸ್ತೆ ಸುರಕ್ಷತೆ ಮತ್ತು ಕಾನೂನುಬದ್ಧ ವಾಹನ ನಿರ್ವಹಣೆ. ದ್ವಿಚಕ್ರ ವಾಹನಗಳಿಗೆ ಸೀಮಿತವಾದ ತಪಾಸಣೆ.!

ದಾವಣಗೆರೆ: ( Road) ಭಾರತೀಯ ರಸ್ತೆಗಳಲ್ಲಿ ಸಂಚರಿಸುವ ಪ್ರತಿ ವಾಹನವು ನಿರ್ದಿಷ್ಟ ಸುರಕ್ಷತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ....

ದಾವಣಗೆರೆ

Corporation: ಶಿಥಿಲಾವಸ್ಥೆಯಲ್ಲಿರುವ ಅಪಾಯಕಾರಿ ಕಟ್ಟಡಗಳನ್ನು 7 ದಿನಗಳೊಳಗೆ ತೆರವುಗೊಳಿಸಸಲು ಪಾಲಿಕೆ ಆಯುಕ್ತರ ಆದೇಶ

ದಾವಣಗೆರೆ: (Corporation):  ಹಳೆಯ ಮತ್ತು ಶಿಥಿಲಗೊಂಡ ಕಟ್ಟಡಗಳಿಂದ ಸಂಭವಿಸಬಹುದಾದ ಮುಂಜಾಗ್ರತಾ ಹಾನಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆ ಅಥವಾ ಅಪಾಯಕಾರಿ ಸ್ಥಿತಿಯಲ್ಲಿರುವ ಸಂಪೂರ್ಣ ಕಟ್ಟಡ ಅಥವಾ ಕಟ್ಟಡದ ಭಾಗವನ್ನು ಈ ಪ್ರಕಟಣೆ ಹೊರಡಿಸಿದ 7 ದಿನಗಳೊಳಗಾಗಿತೆರವುಗೊಳಿಸಬೇಕು ಅಥವಾ ರಿಪೇರಿ ಮಾಡಿಕೊಳ್ಳಬೇಕು ಎಂದು ಮಹಾನಗರಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯನ್ವಯ ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದಾಗ ಕೆಲವು ಕಟ್ಟಡಗಳು ಸಾರ್ವಜನಿಕರಿಗೆ ಹಾಗೂ ನೆರೆ-ಹೊರೆಯ ಆಸ್ತಿಪಾಸ್ತಿಗಳಿಗೆ ಅಪಾಯವನ್ನುಂಟು ಮಾಡುವ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಸದರಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಅಥವಾ ಅದರ ಭಾಗದಿಂದ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿದಲ್ಲಿ ಅದಕ್ಕೆ ಸಂಬಂಧಪಟ್ಟ ಮಾಲೀಕರು ಅಥವಾ ಅನುಭೋಗದಾರರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಆ್ಯಕ್ಟ್ 1976ರ ಸೆಕ್ಷನ್ 322ರ ಅನ್ವಯ, ಮಾಲೀಕರು ತಕ್ಷಣವೇ ಕಟ್ಟಡದ ರಿಪೇರಿ/ತೆರವು ಕಾರ್ಯಾಚರಣೆ ನಡೆಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆಯಾಗಿ ಕಟ್ಟಡದ ಸುತ್ತಲೂ ಸುರಕ್ಷತಾ ಬೇಲಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ನಿಗದಿತ 07 ದಿನಗಳ ಅವಧಿಯೊಳಗೆ ಮಾಲೀಕರು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಯಾವುದೇ ಪೂರ್ವಭಾವಿ ನೋಟೀಸ್ ನೀಡದೆ ಪಾಲಿಕೆ ವತಿಯಿಂದಲೇ ಸಂಪೂರ್ಣ ಕಟ್ಟಡ ಅಥವಾ ಅದರ ಭಾಗವನ್ನು ತೆರವುಗೊಳಿಸಲಾಗುವುದು. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಬಂಧಪಟ್ಟ ಮಾಲೀಕರು/ಅನುಭೋಗದಾರರಿಂದಲೇ ವಸೂಲಿ ಮಾಡಲಾಗುವುದು. ಇಂತಹ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಒಳಗೆ ಸಾರ್ವಜನಿಕರು ಪ್ರವೇಶಿಸಬಾರದು ಹಾಗೂ ಇಂತಹ ಅಪಾಯಕಾರಿ ಕಟ್ಟಡಗಳ ಸುತ್ತಮುತ್ತ ಸಂಚರಿಸುವಾಗ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಇರಬೇಕಾಗಿ ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್‌  ತಿಳಿಸಿದ್ದಾರೆ.

ದಾವಣಗೆರೆಅಪರಾಧ

PDS RICE: 6.14 ಲಕ್ಷ ರೂ. ಮೌಲ್ಯದ ಅಕ್ರಮ ಪಡಿತರ ಅಕ್ಕಿ ಮತ್ತು ರಾಗಿ ವಶ; ಪೊಲೀಸರ ಭರ್ಜರಿ ಕಾರ್ಯಾಚರಣೆ

ದಾವಣಗೆರೆ:(PDS RICE) ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯಗಳನ್ನು ಸಾಗಿಸುತ್ತಿದ್ದ ಜಾಲವನ್ನು...