ಲೋಕಲ್ ಸುದ್ದಿ

ಮುಖ್ಯ ಮಂತ್ರಿ ಬಸವರಾಜ ಬೊಮ್ಮಯಿ ಅವರ ಪ್ರವಾಸ

ದಾವಣಗೆರೆ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 14ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು.
ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 14 ರಂದು ಮಧ್ಯಾಹ್ನ 2.20 ಗಂಟೆಗೆ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪರದಲ್ಲಿರುವ  ಹೆಲಿಪ್ಯಾಡ್‍ಗೆ ಆಗಮಿಸಿ ಶ್ರೀ ಸಂತ ಸೇವಾಲಾಲ್ ರವರ 284ನೇ ಜಯಂತಿ  ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 4. ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!