ಸಿಎಂ ಬೊಮ್ಮಾಯಿ ರಾಜ್ಯದ ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿ: ಮಹತ್ವದ ವಿಷಯಗಳ ಚರ್ಚೆ

IMG-20210730-WA0010

 

ನವದೆಹಲಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಪ್ರಹ್ಲಾದ ಜೋಷಿ, ಭಗವಂತ ಖೂಬ, ಎ.ನಾರಾಯಣ ಸ್ವಾಮಿ‌ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿದರು.

ಇದೇ ವೇಳೆ ರಾಜ್ಯದ ಅಭಿವೃದ್ಧಿ, ಹೆಚ್ಚಿನ ಲಸಿಕೆ ಒದಗಿಸಲು ಚರ್ಚೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!