ಹರಿಹರ ಕಾಂಗ್ರೆಸ್ ಶಾಸಕರಿಂದ ಸಿಎಂ ಯಡಿಯೂರಪ್ಪರನ್ನ ಯಾಕೆ ಭೇಟಿ ಮಾಡಿದ್ರು…?

IMG-20210709-WA0016

 

ದಾವಣಗೆರೆ: ಹರಿಹರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡುವಂತೆ ಕೂಗು ಎದ್ದಿದೆ. ವೈದ್ಯಕೀಯ ಕಾಲೇಜು ಮಂಜೂರು ಮಾಡುವಂತೆ ಈಗಾಗಲೇ ಸಹಿ ಸಂಗ್ರಹಿಸಿ ಜಿಲ್ಲಾಉಸ್ತುವಾರಿ ಸಚಿವರಿಗೆ ಸಂಘ- ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಇಂದು ಹರಿಹರ ಶಾಸಕ ಎಸ್. ರಾಮಪ್ಪ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!