hasanamba temple; ಹಾಸನಾಂಬೆಯ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ
![](https://garudavoice.com/wp-content/uploads/2023/11/hasanamba-1024x683.jpg)
ಹಾಸನ, ನ.07: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವ ವಿಖ್ಯಾತ ಹಾಸನಾಂಬ ದೇವಸ್ಥಾನಕ್ಕೆ (Hasanamba temple) ಆಗಮಿಸಿ ದೇವಿಯ ದರ್ಶನ ಪಡೆದರು.
ಹಾಸನಾಂಬೆ ದೇವಾಲಯವು ಕರ್ನಾಟಕದ ಹಾಸನದಲ್ಲಿ ನೆಲೆಗೊಂಡಿರುವ ಶಕ್ತಿ ದೇವಿಗೆ ಅಥವಾ ಅಂಬಾ ದೇವತೆಗೆ ಸಮರ್ಪಿತವಾದ ಹಿಂದೂ ದೇವಾಲಯವಾಗಿದೆ. ಹಾಸನಾಂಬೆಯ ದೇಗುಲದ ಗರ್ಭಗುಡಿ ಬಾಗಿಲನ್ನು ವರ್ಷಕ್ಕೆ ಒಮ್ಮೆ ಮಾತ್ರ ಅಂದರೆ ಪ್ರತಿವರ್ಷ ದೀಪಾವಳಿ ಹಬ್ಬ ಆರಂಭವಾಗುತ್ತಿದ್ದಂತೆ ಈ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಈ ಬಾರಿ ನವೆಂಬರ್ 2 ರಿಂದ ನವೆಂಬರ್ 15 ರವರೆಗೆ ಹಾಸನಾಂಬೆ ದೇವಾಲಯಕ್ಕೆ ಭಕ್ತರು ಭೇಟಿ ನೀಡಬಹುದಾಗಿದೆ.
siddaramaiah; ಸಂಘಟನೆ ಬಲಿಷ್ಠವಾಗಿದ್ದರೆ ಹಿಂದುಳಿದ ಸಮುದಾಯಗಳು ಹಕ್ಕುಗಳ ಪಡೆದುಕೊಳ್ಳಲು ಸಾಧ್ಯ: ಸಿದ್ದರಾಮಯ್ಯ
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.