ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಇಂದು ಸಿ ಎಂ ಸಿದ್ದರಾಮಯ್ಯನವರ 76 ನೇ ಜನ್ಮದಿನಾಚರಣೆ
ಹುಬ್ಬಳ್ಳಿ: 30 ಶಾಸಕರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ ವಿಚಾರವಾಗು ಕಳೆದ ವಾರ ಶಾಸಕರ ಸಭೆಯನ್ನು ನಾವು ಕರೆದಿದ್ದೇವೆ ಆದರೆ ರಾಹುಲ್ ಗಾಂಧಿ ಅವರು ಸಭೆ ಕರೀತೀನಿ ಅಂದಿದ್ರು ಕರೆದಿಲ್ಲ ಗುರುವಾರ ಸಭೆ ಕರೆದಿದ್ದೇವೆ ಅಲ್ಲಿ ಚರ್ಚೆ ಮಾಡ್ತೀವಿ ಸರ್ಕಾರ ಬಂದು ಇನ್ನೂ ಎರಡು ತಿಂಗಳು ಆಗಿಲ್ಲ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!