missing; ಇಬ್ಬರು ವ್ಯಕ್ತಿಗಳು ನಾಪತ್ತೆ
![](https://garudavoice.com/wp-content/uploads/2023/10/missing-1-1024x768.jpg)
ದಾವಣಗೆರೆ, ಅ.14: ಆವರಗೆರೆಯ ಶೇಖರಪ್ಪ ಬಡಾವಣೆಯಲ್ಲಿರುವ ಆರ್. ವಿಠ್ಠಲ್ ಕುಮಾರ್ (27), ನಾಯಕ ಜನಾಂಗದವರು ಇವರು ಕಳೆದ 2022 ರ ನವೆಂಬರ್ 1 ರಂದು ಬೆಳಿಗ್ಗೆ 11 ಕ್ಕೆ ಮನೆಯಿಂದ ಹೋದವರು ವಾಪಾಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ (missing).
ಚಹರೆ ವಿವರ:
ಎತ್ತರ 5.5 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ ಎಂದು ಆಜಾದ್ ನಗರ ಪೊಲೀಸ್ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕ ಬಾಲಚಂದ್ರ ನಾಯಕ್ ತಿಳಿಸಿದ್ದಾರೆ.
venkatesh mv; ಸಂಪನ್ಮೂಲ ಕೇಂದ್ರವಾಗಿ ಸಂಯೋಜಿತ ಪ್ರಾದೇಶಿಕ ಕೇಂದ್ರ
ದಾವಣಗೆರೆಯ ಉತ್ತಮ್ಚಂದ್ ಬಡಾವಣೆಯಲ್ಲಿರುವ ಬಿ.ಎನ್. ವಿನಯ್ (29), ಇವರು 2022ರ ಸೆಪ್ಟೆಂಬರ್ 20 ರಂದು ಮನೆಯಿಂದ ಹೋದವರು ವಾಪಾಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ
ಚಹರೆ ವಿವರ
ಎತ್ತರ 5.6 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧರಣ ಮೈಕಟ್ಟು, ಕನ್ನಡ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಕಿತ್ತಳೆ ಬಣ್ಣದ ಟೀ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ ಎಂದು ಆಜಾದ್ ನಗರ ಪೊಲೀಸ್ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕ ಬಾಲಚಂದ್ರ ನಾಯಕ್ ತಿಳಿಸಿದ್ದಾರೆ.