ಲೋಕಲ್ ಸುದ್ದಿ

ದಾವಣಗೆರೆ ನೂತನ ಜಿಲ್ಲಾಧಿಕಾರಿ ಡಾ. ವೆಂಕಟೇಶ್, ಸ್ಥಳದಲ್ಲಿಯೇ ಪರಿಹಾರ ಹುಡುಕುವ ವ್ಯಕ್ತಿತ್ವ – ನಾಗರಾಜ್ ಸುರ್ವೆ

ದಾವಣಗೆರೆ: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2009 ನೇ ಐಎಎಸ್ ಬ್ಯಾಚಿನ ಡಾ. ವೆಂಕಟೇಶ್ ಎಂ.ವಿ. ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು ದಾವಣಗೆರೆ ಜಿಲ್ಲಾಧಿಕಾರಿಯಾಗಿ ಇಂದು ಅಧಿಕಾರಿ ಸ್ವೀಕಾರ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ನಾಗರಾಜ ಸುರ್ವೆ ಅವರು ಸ್ವಾಗತ ಕೋರುವ ಮೂಲಕ, ಡಾ. ಎಂ.ವಿ ವೆಂಕಟೇಶ ಅವರು ಹಾವೇರಿ ಜಿಲ್ಲಾಧಿಕಾರಿ ಆಗಿದ್ದ ಸಂಧರ್ಭದಲ್ಲಿ ಗ್ರಾಮ ವಾಸ್ತವ್ಯ ಮಾಡುವ ಮೂಲಕ, ಗ್ರಾಮೀಣ ಜನರ ಮೂಲಭೂತ ಸಮಸ್ಯೆಗಳ ಅಧ್ಯಯನ ಮಾಡಿ ಸ್ಥಳದಲ್ಲಿಯೇ ಪರಿಹಾರ ಹುಡುಕುವ ಅಡಳಿತ್ಮಾಕ ವ್ಯಕ್ತಿತ್ವ ಅವರದ್ದಾಗಿದೆ. ದಾವಣಗೆರೆ ಜಿಲ್ಲೆಗೆ ಸಾರ್ವಜನಿಕರ ಪರವಾಗಿ ಕೆಲಸ ಮಾಡುವ ಉತ್ತಮ ಅಧಿಕಾರಿಯನ್ನು ಕರ್ನಾಟಕ ಸರ್ಕಾರ ಮಾಡಿದೆ ಎಂದು ಸಂತಸ ವ್ಯಕ್ತಪಡಿಸುತ್ತಾ ನೂತನ ಜಿಲ್ಲಾಧಿಕಾರಿಗಳಿಗೆ ಶುಭಾಶಯ ಕೋರಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top