designation; ಉಪನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ; ಸೆ.06 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ 6 ಉಪ ನಿರ್ದೇಶಕರ ಹುದ್ದೆಗೆ (designation) ಅರ್ಜಿ ಆಹ್ವಾನಿಸಲಾಗಿದೆ.

ಮೇಜರ್ ಲೆಫ್ಟಿನೆಂಟ್,  ಕರ್ನಲ್ ಅಥವಾ ನೌಕಾ ಸೇನೆ ಮತ್ತು ವಾಯು ಸೇನೆಯಲ್ಲಿ ತತ್ಸಮಾನ ರ್ಯಾಂಕ್‍ನಿಂದ ಬಿಡುಗಡೆಯಾಗಿ, ನಿವೃತ್ತಿ ಹೊಂದಿ, 1 ಜನವರಿ 2024ಕ್ಕೆ 52 ವರ್ಷ ವಯೋಮಿತಿಯಲ್ಲಿರಬೇಕು. ಎಸ್.ಎಸ್.ಎಲ್.ಸಿ ಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆ ಹೊಂದಿರಬೇಕು.

teachers day; ದೇಶದಲ್ಲಿ ಶಾಂತಿ, ಸಂತೃಪ್ತಿ ಜೀವನಕ್ಕೆ ಸಂಸ್ಕಾರಯುತ ಶಿಕ್ಷಣ ಅಗತ್ಯ

ಅರ್ಜಿಯನ್ನು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ ವಸತಿ ಇಲಾಖೆಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆ.18ರ ಒಳಗೆ ಅದೇ ಕಚೇರಿಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬೆಂಗಳೂರು ದೂ. 080-25589459 ಗೆ ಸಂಪರ್ಕಿಸಬಹುದೆಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ ಹಿರೇಮಠ್  ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!