ಡಾಂಬರ್ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ದುಡಾ ಅಧ್ಯಕ್ಷ

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನಿ ಶಿವಕುಮಾರ್ ಅವರು ಪ್ರಗತಿಯಲ್ಲಿರುವ ಕುಂದುವಾಡ ರಸ್ತೆಯ ಡಬಲ್ ರಿಂಗ್ ರಸ್ತೆಯ ಡಾಂಬರ್ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಸಹಾಯಕ ಅಭಿಯಂತರ ಸ್ರುಜಯ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!