ಕನ್ನಡ ಸಾಹಿತ್ಯ ಪರಿಷತ್ತಿನಿಂದ ಯೂಟ್ಯೂಬ್ ಚಾನಲ್ ಸ್ಥಾಪನೆ

Kasapa

ದಾವಣಗೆರೆ : ನಾಡೋಜ ಡಾ. ಮಹೇಶ ಜೋತಿ ಅವರ ನೇತೃತ್ವದಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾರ್ಪಡಿಸುವ ಕಾರ್ಯ ಆರಂಭವಾಗಿದೆ. ಆ ನಿಟ್ಟಿನಲ್ಲಿ ಪರಿಷತ್ತಿನ ಅಧಿಕೃತ ಯೂಟ್ಯೂಬ್ ವಾಹಿನಿಯನ್ನು ಸ್ಮರಿಸಲಾಗಿದ್ದು,  ಎಲ್ಲಾ ಚಟುವಟಿಕೆಗಳು, ಸಾಹಿತ್ಯ ಸಮ್ಮೇಳನ ಮುಂತಾದ ಕಾರ್ಯಕ್ರಮಗಳ ನೇರಪ್ರಸಾರವನ್ನು ವೀಕ್ಷಿಸಲು ಚಂದಾದಾರರಾಗಬೇಕೆಂದು ಕೋರಲಾಗಿದೆ.

 

 

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!