ಬಿಜೆಪಿಯಿಂದ ಉತ್ತರ ಕ್ಷೇತ್ರಕ್ಕೆ ಸ್ಪರ್ಧಿಸಲು ಜೆ.ಎನ್. ಶ್ರೀನಿವಾಸ್ ಅರ್ಜಿ

G.N. to contest from BJP for North Constituency. Srinivas' application

ಜಿ.ಎನ್. ಶ್ರೀನಿವಾಸ್

ದಾವಣಗೆರೆ  :ಬರಲಿರುವ ವಿಧಾನಸಭಾ ಚುನಾವಣೆಗೆ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿ ಮಹಾನಗರ ಪಾಲಿಕೆಯ 28ನೇ ವಾರ್ಡ್ ಸದಸ್ಯ ಜೆ.ಎನ್. ಶ್ರೀನಿವಾಸ್ ಅರ್ಜಿ ಸಲ್ಲಿಸಿದ್ದಾರೆ.
ಜಿಲ್ಲೆಯ ಉತ್ತರ ಮಂಡಲದ ಬಿಜೆಪಿ ಅಧ್ಯಕ್ಷ ಸಂಗನಗೌಡ ಅವರಿಗೆ ತಮ್ಮ ವೈಯಕ್ತಿಕ ವಿವರಗಳ ಬಯೋಡೆಟಾವನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!