Ganesh Chaturthi; ಪ್ಲಾಸ್ಟರ್ ಗಣೇಶ ವಿಗ್ರಹಗಳನ್ನು ನೀರಿನ ಮೂಲಗಳಲ್ಲಿ ವಿಸರ್ಜಿಸುವಂತಿಲ್ಲ

Lord Ganesh statue ready for upcoming festival. Covid-19 dampens festive spirit among idol makers ahead of Ganesh festival

ದಾವಣಗೆರೆ, ಆ.29: ಗಣೇಶ ಚತುರ್ಥಿ (Ganesh Chaturthi) ಹಬ್ಬದ ಅಂಗವಾಗಿ ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೆೀಧಿಸಲಾಗಿದೆ.

ಗಣೇಶ ಹಬ್ಬದ (Festival) ದಿನ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಅವುಗಳನ್ನು ಮೂರು, ಐದು ದಿನಗಳ ಬಳಿಕ ನೀರಿನ ಮೂಲಗಳಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಆದರೆ ವಿಸರ್ಜನೆಯಿಂದಾಗುವ ಜಲ ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (Plaster Of Paris) ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೆೀಧಿಸಲಾಗಿದೆ.

ganesh chaturthi; ಪರಿಸರ ಸ್ನೇಹಿಯಾಗಿ ಚತುರ್ಥಿ ಆಚರಣೆ

ಜಿಲ್ಲೆಯ ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತವಾದಂತಹ ಗಣಪತಿ ವಿಗ್ರಹಗಳ ಮಾರಾಟ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅವರು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!