ಐ ಪಿ ಎಸ್ ಆಧಿಕಾರಿಗಳನ್ನ ವರ್ಗಾವಣೆ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಹತ್ತಿರ ಬರುತ್ತಿದ್ದಂತೆ ಪೋಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಪ್ರಾರಂಭವಾಗಿದೆ.
ಇಂದು ಒಟ್ಟು 13 ಐ ಪಿ ಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ವರ್ಗಾವಣೆಯಾದ ಐಪಿಎಸ್ ಅಧಿಕಾರಿಗಳ ಪಟ್ಟಿ..
ಕಾರ್ತಿಕ್ ರೆಡ್ಡಿ- ರಾಮನಗರ ಪೊಲೀಸ್ ವರಿಷ್ಠಾಧಿಕಾರಿ,
ವಿನಾಯಕ ಪಾಟೀಲ್- ಎಐಜಿಪಿ ಬೆಂಗಳೂರು,
ದೇವರಾಜ್ -ಡಿಸಿಪಿ ಬೆಂಗಳೂರು ಉತ್ತರ,
ಸಿರಿಗೌರಿ-ಎಸ್ ಪಿ ಇಂಟರ್ನಲ್ ಸೆಕ್ಯೂರಿಟಿ ಡಿವಿಜನ್,
ಟಿಪಿ ಶಿವಕುಮಾರ್ -ಎಸ್ ಪಿ ಕೆಪಿಟಿಸಿಎಲ್,
ಹೆಚ್ ಶೇಖರ್ -ಡಿಸಿಪಿ ಕಾನೂನು ಸುವ್ಯವಸ್ಥೆ ಬೆಳಗಾವಿ ನಗರ, ಪದ್ಮನಿ ಸಾಹೋ -ಪೊಲೀಸ್ ವರಿಷ್ಠಾಧಿಕಾರಿ, ಚಾಮರಾಜನಗರ,
ಎಂ.ಎಸ್ ಗೀತಾ -ಎಸ್ಪಿ ಪೊಲೀಸ್ ತರಬೇತಿ ಶಾಲೆ, ಮೈಸೂರು.
ರಾಮರಾಜನ್ -ಪೊಲೀಸ್ ವರಿಷ್ಠಾಧಿಕಾರಿ ಕೊಡಗು,
ರವೀಂದ್ರ ಕಾಶಿನಾಥ್ -ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು.
ಎಂ.ಎ ಅಯ್ಯಪ್ಪ -ಎಸ್ ಪಿ ಗುಪ್ತಚರ ಇಲಾಖೆ.
ಸಂತೋಷ್ ಬಾಬು -ಎಸ್ ಪಿ ಇಂಟಲಿಜೆನ್ಸ್
ಪ್ರದೀಪ್ ಗುಂಟಿ- ಎಸ್ ಪಿ ಕಾರಾಗೃಹ ಇಲಾಖೆ