ಹೊನ್ನಾಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

IMG-20210728-WA0012

 

ದಾವಣಗೆರೆ.ಜು.೨೮; 30 ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಹೊನ್ನಾಳಿಯಲ್ಲಿ  ಸಂಭ್ರಮದ ವಾತಾವರಣ ಕಂಡುಬಂದಿತು

ಬಿಜೆಪಿ ಕಾರ್ಯಕರ್ತರಿಂದ ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ

ಶಾಸಕ ಎಂ ಪಿ ರೇಣುಕಾಚಾರ್ಯ ಸಹೋದರ ಎಂ ಪಿ ರಮೇಶ್ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಿದರು.ನಂತರ

ನೂತನ ಮುಖ್ಯಮಂತ್ರಿಗೆ  ಹೊನ್ನಾಳಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಶುಭಕೋರಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!