ಲೋಕಲ್ ಸುದ್ದಿ

ನೂರಾರು ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ನೂರಾರು ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ದಾವಣಗೆರೆ: ಮಾಜಿ ಸಚಿವರು, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್. ಎಸ್.ಮಲ್ಲಿಕಾರ್ಜುನ, ಹಿರಿಯ ಕಾಂಗ್ರೆಸ್ ಮುಖಂಡರಾದ ಸೈಯದ್ ಸೈಪುಲ್ಲಾ, ಯುವ ಕಾಂಗ್ರೆಸ್ ಮುಖಂಡರಾದ ಸೈಯದ್ ಖಾಲಿದ್ ಅವರ ಸಮ್ಮುಖದಲ್ಲಿ ನೂರಾರು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ ಆದರು.

 

Click to comment

Leave a Reply

Your email address will not be published. Required fields are marked *

Most Popular

To Top