ಜಗಳೂರಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಸಭೆ

 

ಜಗಳೂರು.ಜೂ.೩೦;  ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಜಗಳೂರು ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಇವರ ಸಹಯೋಗದೊಂದಿಗೆ ಎಸ್.ಎಸ್.ಎಲ್ಸಿ. ಪರೀಕ್ಷೆಯ ಪೂರ್ವ ಸಿದ್ಧತೆ ಸಭೆಯನ್ನು ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಡಾ.ನಾಗವೇಣಿ. ಪೊಲೀಸ್ ಇಲಾಖೆ ವೃತ್ತ ನಿರೀಕ್ಷಕರಾದ ಮಂಜುನಾಥ ಪಂಡಿತ್.ತಾಲೂಕು ಆರೋಗ್ಯ ಅಧಿಕಾರಿ ಡಾ.ನಾಗರಾಜ್. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜು ಡಿ ಬಣಕರ್. ಕ್ಷೇತ್ರ ಶಿಕ್ಷಣಾಧಿಕಾರಿ. ಮಂಜಪ್ಪ ಆರ್ ದಿದ್ದಿಗಿ. ಕ್ಷೇತ್ರ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಗಿರೀಶ್. ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹಾಲಪ್ಪ. ಕಾರ್ಯದರ್ಶಿ ಬಾಬುರೆಡ್ಡಿ. ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ  ಜಯಶೀಲ ರೆಡ್ಡಿ. ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಟಿ ಬಸವರಾಜ್. ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಡಾ.ಅರವಿಂದ್ .ಸಿ.ಆರ್.ಪಿ ಸತೀಶ್  ಸೇರಿದಂತೆ ತಾಲೂಕಿನ ಎಲ್ಲಾ ಮುಖ್ಯ ಶಿಕ್ಷಕರುಗಳು. ಅಧಿಕಾರಿ ವರ್ಗದವರು. ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!