ಸಿಎಂ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ. ಪ್ರಭಾಕರ್ ಸರ್ ನೇಮಕ

ಸಿಎಂ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ. ಪ್ರಭಾಕರ್ ಸರ್ ನೇಮಕ

ಬೆಂಗಳೂರು: ಸಿಎಂ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ವಿ. ಸುನಂದಮ್ಮ ಅವರು ಈ ಬಗ್ಗೆ ಆದೇಶವನ್ನು ಹೊಡಡಿಸಿದ್ದು, ಅದರಲ್ಲಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಚಿವರಿಗೆ ಎಲ್ಲ ಸೌಲಭ್ಯಗಳು ಅವರಿಗೆ ಲಭ್ಯವಾಗಲಿದೆ ಅಂತ ತಿಳಿಸಿದ್ದಾರೆ.

ನಾಡಿನ ಹಿರಿಯು ಪತ್ರಕರ್ತರದಾ ಕೆ.ವಿ. ಪ್ರಭಾಕರ್ ಅವರು ಮೂಲತಃ ಕೋಲಾರ ಜಿಲ್ಲೆಯವರು. ಕನ್ನಡ ಪತ್ರಿಕೋದ್ಯಮದಲ್ಲಿ ಅವರು ತಮ್ಮ ವಿವಿಧ ಬರಹಗಳ ಮೂಲಕ ಓದುಗರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನವನ್ನು ಹೊಂದಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!