Kannada Commands: ಕವಾಯತು ವೇಳೆ ಕನ್ನಡದಲ್ಲಿ ಆದೇಶಕ್ಕೆ ಮುದ್ರೆ: ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ

ಬೆಂಗಳೂರು:ಕನ್ನಡದಲ್ಲಿ ಕವಾಯತು ಆದೇಶಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಪತ್ರ ಹೊರಡಿಸಿದ್ದಾರೆ

ನವೆಂಬರ್ 01,2020 ರಿಂದ ನವೆಂಬರ್ 01, 2021 ರವರೆಗೆ ಕನ್ನಡ ಕಾಯಕ ವರ್ಷ’ವನ್ನಾಗಿ ಸರ್ಕಾರವು ಆಚರಿಸುತ್ತಿದ್ದು, ನವೆಂಬರ್ 01, 2021 ರ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ , ಕಾಯಕ ವರ್ಷದ ಸಮಾರೋಪ ಸಮಾರಂಭದಲ್ಲಿ ಕನ್ನಡದಲ್ಲಿ ಕವಾಯತು ಆದೇಶಗಳನ್ನು ಜಾರಿಗೊಳಿಸುವ ಬಗ್ಗೆ ಸರ್ಕಾರವು ಘೋಷಣೆ ಮಾಡಬೇಕಾಗಿದ್ದು , ಈ ಆದೇಶ ಹೊರಡಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗೆ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!