liquor; ಅ.14 ರಂದು ಮದ್ಯ ಮಾರಾಟ ನಿಷೇಧ

ದಾವಣಗೆರೆ; ಅ.12: ನಗರದ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್.14 ರಂದು ಬೆಳಗ್ಗೆ 6 ರಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

corruption; ಭ್ರಷ್ಟಾಚಾರ ಮುಕ್ತ ಭಾರತವನ್ನಾಗಿಸಲು ಎಲ್ಲಾರೂ ಕೈ ಜೋಡಿಸಿ

Leave a Reply

Your email address will not be published. Required fields are marked *

error: Content is protected !!