ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ 13 ರಂದು ದಾವಣಗೆರೆಯಲ್ಲಿ ಅಹವಾಲು ಸ್ವೀಕಾರ

ಲೋಕಾಯುಕ್ತ

ದಾವಣಗೆರೆ: ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ದಾವಣಗೆರೆ ನಗರದ ಪ್ರವಾಸಿ ಮಂದಿರದಲ್ಲಿ  ಮಾ.13 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ವರೆಗೆ ಸಾರ್ವಜನಿಕರ ಅಹವಾಲು ಸ್ವೀಕಾರಿಸುವರು.

ಸಾರ್ವಜನಿಕರು ಸರ್ಕಾರದ ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ಇತ್ಯರ್ಥ ಮಾಡದೇ ಬಗ್ಗೆ ಬಾಕಿ ಇಟ್ಟಿರುವ ಬಗ್ಗೆ ತಮ್ಮ ದೂರು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ, ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ.

ದಾವಣಗೆರೆ ಲೋಕಾಯುಕ್ತ ಕಚೇರಿಯ ಪೊಲೀಸ್ ಇನ್ಸಪೆಕ್ಟರ್ ರಾಷ್ಟ್ರಪತಿ, ಪ್ರಭು ಸೂರಿನ, ಮಧುಸೂದನ್ ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Leave a Reply

Your email address will not be published. Required fields are marked *

error: Content is protected !!