lokayukta; ಲೋಕಾಯುಕ್ತ ಭರ್ಜರಿ ಬೇಟೆ; ಆಯುಕ್ತೆ ಸ್ವಪ್ನ, ನಿರೀಕ್ಷಕಿ ಶೀಲಾ ಸೇರಿ ನಾಲ್ವರ ಬಂಧನ

ದಾವಣಗೆರೆ, ಅ.14: ದಾವಣಗೆರೆ ಲೋಕಾಯುಕ್ತ (Lokayukta) ತಂಡ ಭರ್ಜರಿ ಬೇಟೆ ಮಾಡಿದ್ದು, ಅಬಕಾರಿ ಡಿಸಿ ಸ್ವಪ್ನ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಈ ಸಂಬಂಧ ಅಬಕಾರಿ ಉಪ ಆಯುಕ್ತೆ ಸ್ವಪ್ನ, ಅಬಕಾರಿ ನಿರೀಕ್ಷಕಿ ಶೀಲಾ ಸೇರಿದಂತೆ ನಾಲ್ಕು ಅಧಿಕಾರಿಗಳನ್ನು ಬಂಧಿಸಲಾಗಿದೆ.

ಲೋಕಾಯುಕ್ತ ಎಸ್ ಪಿ ಕೌಲಾಪುರೆ ನೇತೃತ್ವದಲ್ಲಿ ಲೋಕಾಯುಕ್ತ ಪೋಲಿಸ್ ನಿರೀಕ್ಷಕರಾದ ಪ್ರಭು, ಮಧುಸೂದನ್, ರಾಷ್ಟ್ರಪತಿ, ಹಾವೇರಿಯ ಮಂಜುನಾಥ್ ಪಂಡಿತ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

protest; ಗಣಪತಿ ಮೆರವಣಿಗೆಯಲ್ಲಿ ಡಿಜೆ ಬಂದ್ ಗಲಾಟೆ; CPI ಅಮಾನತಿಗೆ ಹಿಂದೂ ಸಂಘಟನೆಗಳ ಪ್ರತಿಭಟನೆ

ಸಿ ಎಲ್ 7 ಲೈಸೆನ್ಸ್ ಮಾಡಿಕೊಡಲು 3 ಲಕ್ಷ ಹಣ ಲಂಚ ಪಡೆಯುವಾಗ ಲೋಕಾಯುಕ್ತ ಪೋಲಿಸರು ಟ್ರ್ಯಾಪ್ ಮಾಡಿದ್ದಾರೆ. ಡಿಜಿ ರಘುನಾಥ್ ಬಳಿಯಿಂದ ಹಣ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.

ಹರಿಹರದ ಅಮರಾವತಿ ಕಾಲೋನಿ ಬಳಿಯ ಡಿಜಿಆರ್ ಅಮ್ಯೂಸ್ ಮೆಂಟ್ ಪಾರ್ಕ್ ಮಾಲೀಕ ನೀಡಿದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!