ಮಹಾಯೋಗಿ ವೇಮನ ಜಯಂತಿ ಆಚರಣೆ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಹಾಯೋಗಿ ವೇಮನ ಜಯಂತಿಯನ್ನು ಬುಧವಾರ ಜಿಲ್ಲಾಡಳಿತ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್, ದಾವಣಗೆರೆ ನಗರ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ನರಸಿಂಹ ತಾಮ್ರಧ್ವಜ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ವೇಮನ ಸಮಾಜದ ಉಪಾಧ್ಯಕ್ಷ ಎಂ.ರಾಜಶೇಖರ ರೆಡ್ಡಿ ಸೇರಿದಂತೆ ಕೆ.ಶ್ರೀನಿವಾಸ ರೆಡ್ಡಿ, ಎಂ.ಶ್ರೀನಿವಾಸ ರೆಡ್ಡಿ, ಜಿಲ್ಲಾ ಹೇಮರೆಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಡಾ. ಕೊಟ್ರೇಶ್ ಬಿದರಿ, ಮುಖಂಡರಾದ ಬಿ.ಸಿ ಸಣ್ಣಪ್ಪ, ಜಿ.ಸಿ.ಎನ್ ರೆಡ್ಡೇರ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!