ಪಕ್ಷೇತರ ಅಭ್ಯರ್ಥಿ ಶ್ರೀಕಾಂತ್ ನಾಮಪತ್ರ ಸಲ್ಲಿಕೆ

ಪಕ್ಷೇತರ ಅಭ್ಯರ್ಥಿ ಶ್ರೀಕಾಂತ್ ನಾಮಪತ್ರ ಸಲ್ಲಿಕೆ

ದಾವಣಗೆರೆ: ಉತ್ತರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಎಂ.ಜಿ. ಶ್ರೀಕಾಂತ್ ಸೋಮವಾರ ನಾಮಪತ್ರ ಸಲ್ಲಿಸಿದರು.

ಮಾಲತೇಶ್ ನಾಡಿಗೇರ್, ಹೊನ್ನೂರ್ ಅಲಿ, ಕೆ.ಬಿ. ಶರತ್, ಕೊಟ್ರೇಶ್ ಅವರೊಂದಿಗೆ ಮಹಾನಗರ ಪಾಲಿಕೆಯ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು.

ಪಕ್ಷೇತರ ಅಭ್ಯರ್ಥಿ ಶ್ರೀಕಾಂತ್ ನಾಮಪತ್ರ ಸಲ್ಲಿಕೆ

ಇದಕ್ಕೂ ಮುನ್ನ ಪಿ.ಜೆ. ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೂಜೆ ಸಲ್ಲಿಸಿ, ಮಠದ ಮುಂಭಾಗದಿಂದ ಕಾಲು ನಡಿಗೆ ಮೂಲಕ ಚುನಾವಣಾ ಕಚೇರಿಗೆ ಆಗಮಿಸಿದರು.

ಪಕ್ಷೇತರ ಅಭ್ಯರ್ಥಿ ಶ್ರೀಕಾಂತ್ ನಾಮಪತ್ರ ಸಲ್ಲಿಕೆ ಸೋಲು ಗೆಲವು ಮುಖ್ಯವಲ್ಲ. ಸ್ಪರ್ಧೆ ಮುಖ್ಯ ಎಂದಿರುವ ಶ್ರೀಕಾಂತ್, ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!