ಅಭ್ಯರ್ಥಿ ಹಾಗೂ ಏಜೆಂಟರುಗಳ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರೆದ ಅಧಿಕಾರಿಗಳು

ಅಭ್ಯರ್ಥಿ ಹಾಗೂ ಏಜೆಂಟರುಗಳ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರೆದ ಅಧಿಕಾರಿಗಳು

ದಾವಣಗೆರೆ: ಉತ್ತರ ವಿಧಾನಸಭಾ ಕ್ಷೇತ್ರದ ಮತಯಂತ್ರಗಳನ್ನು ಚುನಾವಣಾ ಅಧಿಕಾರಿಗಳು ಅಭ್ಯರ್ಥಿ ಹಾಗೂ ಚುನಾವಣಾ ಎಜೆಂಟರ್ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರೆಯಲಾಯಿತು.

ಪಕ್ಷೇತರ ಅಭ್ಯರ್ಥಿ ಎಂ ಜಿ ಶ್ರೀಕಾಂತ್. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಎಜೆಂಟ್ ಶಿವನಹಳ್ಳಿ ರಮೇಶ್. ಪಾಲಿಕೆ ಸದಸ್ಯ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಎಜೆಂಟ್ ಪ್ರಸನ್ನಕುಮಾರ್. ಚುನಾವಣಾ ಅಧಿಕಾರಿ ಶ್ರೀನಿವಾಸ್. ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮನೋಹರ್, ಭದ್ರತಾ ಕೇಂದ್ರದ ನೋಡಲ್ ಅಧಿಕಾರಿ ಪಾಂಡು ಸೇರಿದಂತೆ ಪಾಲಿಕೆ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!