ಎಸ್ ಎಸ್ ಕುಟುಂಬದಿಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ: ಡಾ. ಪ್ರಭಾ ಮಲ್ಲಿಕಾರ್ಜುನ ಚಾಲನೆ

ಎಸ್ ಎಸ್ ಕುಟುಂಬದಿಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ: ಡಾ. ಪ್ರಭಾ ಮಲ್ಲಿಕಾರ್ಜುನ ಚಾಲನೆ

ದಾವಣಗೆರೆ: ಡಾ. ಪ್ರಭು ಮಲ್ಲಿಕಾರ್ಜುನ್ ರವರು ಇಂದು ಶಾಮನೂರಿನ ಶ್ರೀರಾಮ ದೇವಸ್ಥಾನ, ಈಶ್ವರ ಸ್ವಾಮಿ ದೇವಸ್ಥಾನ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಎಸ್ ಎಸ್ ಕುಟುಂಬದಿಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ: ಡಾ. ಪ್ರಭಾ ಮಲ್ಲಿಕಾರ್ಜುನ ಚಾಲನೆ

ತಮ್ಮ ಕುಟುಂಬದಿಂದ ಭಕ್ತರಿಗೆ ಮಾಡಿದ್ದ ಪ್ರಸಾದ ವ್ಯವಸ್ಥೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!