ಅಖಿಲಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ಪೂರ್ವಭಾವಿ ಸಭೆ

ದಾವಣಗೆರೆ :ಅಖಿಲಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ವಾಣಿಜ್ಯ-ಕೈಗಾರಿಕಾ ಜಿಲ್ಲಾ ಘಟಕದ ವತಿಯಿಂದ ಅಪೂರ್ವ ಹೊಟೇಲ್ ನಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಘಟಕದ ಅದ್ಯಕ್ಷರಾದ ಐಗುರ ಚಂದ್ರಶೇಖರ ನೇತೃತ್ವದಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಉಪಾದ್ಯಕ್ಷರಾದ ಅಣಬೇರು ರಾಜಣ್ಣ,ಜಿಲ್ಲಾ ಘಟಕದ ಅದ್ಯಕ್ಷರು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದೇವರಮನೆ ಶಿವಕುಮಾರ್, ರಾಷ್ಟ್ರೀಯ ಯುವ ಘಟಕದ ಉಪಾಧ್ಯಕ್ಷ ರಾದ ಸಂದೀಪ್ ಅಣಬೇರು ರಾಷ್ಟ್ರೀಯ ಯುವ ಘಟಕದ ಕಾರ್ಯಕಾರಣಿ ಸದಸ್ಯರಾದ ಶಿವನಗೌಡ ಟಿ.ಪಾಟೀಲ್ ಜಿಲ್ಲಾ ಕಾರ್ಯದರ್ಶಿಗಳಾದ ಕರೆಶಿಪ್ಳರ್ ಸಿದ್ದೇಶ್,ಸಂಚಾಲಕರಾದ ಸ್ವಾಗಿ ಮುರುಗೇಶ್,ಜಿಲ್ಲಾ ವಾಣಿಜ್ಯ-ಕೈಗಾರಿಕಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.