ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಸನ್ನಾನಿಸಿದ ಗುಂಡೂರಿನ ವಿದ್ಯಾ ಚೇತನ ಪಬ್ಲಿಕ್ ಶಾಲೆಯ ಅಧ್ಯಕ್ಷ

IMG-20211226-WA0007

ಹಾವೇರಿ : ಜಿಲ್ಲೆಯ ಸವಣೂರ ತಾಲ್ಲೂಕಿನ ಗುಂಡೂರ ಗ್ರಾಮದ ವಿದ್ಯಾ ಚೇತನ ಪಬ್ಲಿಕ್ ಸ್ಕೂಲ್ ನ ಅಧ್ಯಕ್ಷರಾದ ಬಸವರಾಜ ಎಸ್ ಅಂಗಡಿ ಅವರು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಗೌರವಪೂರ್ವಕವಾಗಿ ಸನ್ಮಾನಿಸಿ ಕುಶಲೋಪಚಾರ ವಿಚಾರಿಸಿ ತಮ್ಮ ಭಾಗದಲ್ಲಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡುವಂತೆ ವಿನಂತಿಸಿಕೊಂಡರು.

Leave a Reply

Your email address will not be published. Required fields are marked *

error: Content is protected !!