ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ವಿಧಿ ವಶ

ತುಮಕೂರು: ಕೊರಟಗೆರೆ ತಾಲೂಕು ಪ್ರಸಿದ್ಧ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಡಾಕ್ಟರ್ ಹೆಚ್ ಸಿ ಪ್ರಸನ್ ಕುಮಾರ್ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿ ವಶ..!!
ಗೊರವನಹಳ್ಳಿ ಮಾತೆಯ ಕಮಲಮ್ಮನವರ ಸಾಕು ಮಗನಾಗಿದ್ದ ಡಾಕ್ಟರ್ ಎಚ್ ಸಿ ಪ್ರಸನ್ ಕುಮಾರ್ ರವರು ಕಳೆದ ಒಂದುವರೆ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದೈವದೇನರಾಗಿದ್ದಾರೆ..!!
ಅಘಾತಕಾರಿ ಸುದ್ದಿ ಕೇಳಿ ಕುಟುಂಬಸ್ಥರಿಗೆ ಹಾಗೂ ಭಕ್ತಾದಿ ಗಳಲ್ಲಿ ಮುಗಿಲು ಮುಟ್ಟಿದೆ. ಇಂದು ಮಧ್ಯಾಹ್ನ 2 ಗಂಟೆ ಇಂದ ನಾಳೆ ಮಧ್ಯಾಹ್ನ 2 ಗಂಟೆಯವರೆಗೆ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದ್ದು..!!
ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ತಾಯಿಯ ಕಮಲಪ್ರಿಯ ಪ್ಯಾಲೇಸ್ ಆವರಣದಲ್ಲಿ ನಾಳೆ ಅಂತ್ಯಕ್ರಿಯೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬಸ್ಥರು ಮತ್ತು ಗೊರವನಹಳ್ಳಿ ದೇವಾಲಯದ ಆಡಳಿತ ಮಂಡಳಿ ವ್ಯವಸ್ಥಾಪಕರು ತಿಳಿಸಿರುತ್ತಾರೆ