ರಾಜ್ಯ ಸುದ್ದಿ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ರವರಿಂದ ಚಿನ್ನದ ಪದಕ ಸ್ವೀಕಾರ : ತನುಜಾ ಶಾನಭೋಗರ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ರವರಿಂದ ಚಿನ್ನದ ಪದಕ ಸ್ವೀಕಾರ : ತನುಜಾ ಶಾನಭೋಗರ

ಕೊಟ್ಟೂರು: ಗಂಗೋತ್ರಿ ಬಿ ಎಸ್ ಡಬ್ಲ್ಯೂ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ತನುಜಾ ಶಾನಭೋಗರ ಇವರು ಬಿ ಎಸ್ ಡಬ್ಲ್ಯೂ ಪದವಿಯಲ್ಲಿ ಪ್ರಥಮ ರಾಂಕ್ ಪಡೆದಿರುತ್ತಾರೆ..  ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ಯಲ್ಲಿ ನಡೆದ 11 ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ರವರಿಂದ ಚಿನ್ನದ ಪದಕ ಪಡೆದುಕೊಂಡಿದ್ದಾರೆ ಎಂದು  ಪ್ರಾಚಾರ್ಯರಾದ ಗುರು ಬಸವರಾಜ್ ಎ .ಎಂ ಎಂ. ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ. 

Click to comment

Leave a Reply

Your email address will not be published. Required fields are marked *

Most Popular

To Top