ಸಿಎಂ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಎಸ್‌.ಸಿ.ಎಸ್‌.ಪಿ./ ಟಿ.ಎಸ್.ಪಿ. ಸಭೆ

ಸಿಎಂ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಎಸ್‌.ಸಿ.ಎಸ್‌.ಪಿ./ ಟಿ.ಎಸ್.ಪಿ. ಸಭೆ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ೨೦೨೩-೨೪ನೇ ಸಾಲಿನ ಎಸ್‌.ಸಿ.ಎಸ್‌.ಪಿ./ ಟಿ.ಎಸ್.ಪಿ. ಕ್ರಿಯಾ ಯೋಜನೆ ಅನುಮೋದಿಸುವ ಕುರಿತ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆ ನಡೆಯಿತು.

ಸಿಎಂ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಎಸ್‌.ಸಿ.ಎಸ್‌.ಪಿ./ ಟಿ.ಎಸ್.ಪಿ. ಸಭೆ

ಸಭೆಯಲ್ಲಿ ರಾಜ್ಯ ಅಭಿವೃದ್ಧಿ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹದೇವಪ್ಪ, ಸದಸ್ಯರಾದ ಸಚಿವರುಗಳಾದ ನಾಗೇಂದ್ರ, ಹೆಚ್‌.ಕೆ. ಪಾಟೀಲ್‌, ಪ್ರಿಯಾಂಕ್‌ ಖರ್ಗೆ, ಎಂ.ಸಿ. ಸುಧಾಕರ್‌, ರಾಜ್ಯ ಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ, ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ಪ್ರಸಾದ ಅಬ್ಬಯ್ಯ, ಇ. ತುಕಾರಾಂ, ಪ್ರಕಾಶ ರಾಥೋಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

ಸಿಎಂ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಎಸ್‌.ಸಿ.ಎಸ್‌.ಪಿ./ ಟಿ.ಎಸ್.ಪಿ. ಸಭೆ

Leave a Reply

Your email address will not be published. Required fields are marked *

error: Content is protected !!