ಲೋಕಲ್ ಸುದ್ದಿ

ದೂಡಾ ಅಧ್ಯಕ್ಷರಾಗಿ ಶಿವಾನಂದ ಕಾಪಶಿ ಅಧಿಕಾರ ಸ್ವೀಕಾರ

ದೂಡಾ ಅಧ್ಯಕ್ಷರಾಗಿ ಶಿವಾನಂದ ಕಾಪಶಿ ಅಧಿಕಾರ ಸ್ವೀಕಾರ

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಮೇ.24 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ.

ಆಡಳಿತಕ್ಕೆ ಸಂಬಂಧಿಸಿದ ಪತ್ರ ವ್ಯವಹಾರ  ಹಾಗೂ ವೈಯಕ್ತಿಕವಾಗಿ ಗಮನಕ್ಕೆ ತರಬಯಸುವ ಎಲ್ಲಾ ಪತ್ರಗಳು, ಅರೆ ಸರ್ಕಾರಿ ಪತ್ರಗಳು ಮತ್ತು ರಹಸ್ಯ ಪತ್ರಗಳನ್ನು ಇವರ ಹೆಸರಿನಲ್ಲಿ ಜಿಲ್ಲಾಧಿಕಾರಿಗಳು, ದಾವಣಗೆರೆ ಜಿಲ್ಲೆ ಹಾಗೂ ಅಧ್ಯಕ್ಷರು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ, ಡಿ.ದೇವರಾಜ್ ಅರಸು ಬಡಾವಣೆ ದಾವಣಗೆರೆ-577006 ಹಾಗೂ ದೂ.08192259394ಗೆ ಸಂಪರ್ಕಿಸಬಹುದಾಗಿದೆ.

Click to comment

Leave a Reply

Your email address will not be published. Required fields are marked *

Most Popular

To Top