ಅಖಿಲ ಭಾರತ ವೀರಶೈವ ಮಹಾಸಭಾದಿಂದ ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಗೆ ಶ್ರದ್ದಾಂಜಲಿ

WhatsApp Image 2022-03-03 at 9.35.11 PM

ದಾವಣಗೆರೆ: ಉಕ್ರೇನ್ ಮತ್ತು ರಷ್ಯಾದವರ ಯುದ್ಧದಲ್ಲಿ ವಿದ್ಯಾಭ್ಯಾಸಕ್ಕೆ ಹೋದಂತ ಹಾವೇರಿ ಜಿಲ್ಲೆಯ ಚಿಳಗಿ ಗ್ರಾಮದ ವೀರಶೈವ ಲಿಂಗಾಯತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ ನವೀನ್ ಅವರು ಬಲಿಯಾಗಿದ್ದು ದುರದೃಷ್ಟಕರ ಸಂಗತಿ, ಆದ ಪ್ರಯುಕ್ತ ನವೀನ್ ಅವರ ಆತ್ಮಕ್ಕೆ ಶಾಂತಿ ಕೋರಿ ಹಾಗೂ ಕುಟುಂಬಕ್ಕೆ ದುಃಖ ತುಂಬುವಂತ ಶಕ್ತಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿ ಶ್ರದ್ದಾಂಜಲಿಯನ್ನು ದಾವಣಗೆರೆಯ ಜಯದೇವ ವೃತ್ತದ ಬಳಿ ಮೇಣದ ಬತ್ತಿ ಬೆಳಗುವ ಮೂಲಕ ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು.
ಅಖಿಲ ಭಾರತ ವೀರಶೈವ ಕೈಗಾರಿಕಾ ಮತ್ತು ವಾಣಿಜ್ಯ ಘಟಕದವರು ಇದ್ದರು

Leave a Reply

Your email address will not be published. Required fields are marked *

error: Content is protected !!