ರಾಜ್ಯ ಸುದ್ದಿ

ಎಸ್ ಪಿ ರಿಷ್ಯಂತ್ ವರ್ಗಾವಣೆ: ಡಾ ಅರುಣ್ ದಾವಣಗೆರೆ ನೂತನ ಎಸ್ ಪಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಎಸ್ ಪಿ ರಿಷ್ಯಂತ್ ಸಿಬಿ ಅವರನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಕಲಬುರ್ಗಿ ಜಿಲ್ಲೆಯ ಎಸ್ ಪಿ ಹಾಗೂ ಪೊಲೀಸ್ ತರಬೇತಿ ಪ್ರಾಂಶುಪಾಲರಾಗಿದ್ದ ಡಾ.ಅರುಣ್ ಅವರನ್ನು ದಾವಣಗೆರೆಯ‌ನೂತನ ಎಸ್ ಪಿಯಾಗಿ ನೇಮಕ ಮಾಡಲಾಗಿದೆ.

ಸಿ.ಬಿ ರಿಷ್ಯಂತ್ ಅವರಿಗೆ ಯಾವುದೇ ಸ್ಥಳವನ್ನು ತೋರಿಸಲಾಗಿಲ್ಲ. ಚುನಾವಣೆ ಹಿನ್ನೆಲೆ ವರ್ಗಾವಣೆ ಮಾಡಿರಬಹುದಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ

Click to comment

Leave a Reply

Your email address will not be published. Required fields are marked *

Most Popular

To Top