ದಾವಣಗೆರೆ: ರಾಜ್ಯಕ್ಕೆ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ.
ನೂತನ ಸಿಎಂ ಆಗಿ ಆಯ್ಕೆಯಾಗಿರುವ, ಆತ್ಮೀಯರು ಆದ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆಗಳು ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಅವರು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.